AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!
ರಾಬರ್ಟ್​ ಪ್ರೀ ರಿಲೀಸ್ ಇವೆಂಟ್​ನ ಒಂದು ಝಲಕ್​!
KUSHAL V
|

Updated on:Feb 28, 2021 | 9:35 PM

Share

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

ಮಾಸ್ಟರ್​ ಆನಂದ್​ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಜಗದೀಶ್​ ಶೇಟ್ಟರ್​ ಹಾಗೂ ಬಿ.ಸಿ.ಪಾಟೀಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು​ ಸಹ ಆಗಮಿಸಿದರು.  ಇದಲ್ಲದೆ, ದಚ್ಚು ಅಭಿಮಾನಿಗಳಿಗಾಗಿ ಸ್ಪೆಷಲ್​ ಲೇಸರ್​ ಶೋ ಹಾಗೂ ವೆರೈಟಿ ವೆರೈಟಿ ಡ್ಯಾನ್ಸ್​ ಪ್ರೋಗ್ರಾಂಗಳನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Bigg Boss Kannada 8 Launch LIVE Updates: 10ನೇ ಸ್ಪರ್ಧಿಯಾಗಿ ಮಂಜು ಪಾವಗಡ ಬಿಗ್​ ಬಾಸ್​ ಮನೆಗೆ ಎಂಟ್ರಿ

Published On - 9:05 pm, Sun, 28 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ