AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!
ರಾಬರ್ಟ್​ ಪ್ರೀ ರಿಲೀಸ್ ಇವೆಂಟ್​ನ ಒಂದು ಝಲಕ್​!
KUSHAL V
|

Updated on:Feb 28, 2021 | 9:35 PM

Share

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

ಮಾಸ್ಟರ್​ ಆನಂದ್​ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಜಗದೀಶ್​ ಶೇಟ್ಟರ್​ ಹಾಗೂ ಬಿ.ಸಿ.ಪಾಟೀಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು​ ಸಹ ಆಗಮಿಸಿದರು.  ಇದಲ್ಲದೆ, ದಚ್ಚು ಅಭಿಮಾನಿಗಳಿಗಾಗಿ ಸ್ಪೆಷಲ್​ ಲೇಸರ್​ ಶೋ ಹಾಗೂ ವೆರೈಟಿ ವೆರೈಟಿ ಡ್ಯಾನ್ಸ್​ ಪ್ರೋಗ್ರಾಂಗಳನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Bigg Boss Kannada 8 Launch LIVE Updates: 10ನೇ ಸ್ಪರ್ಧಿಯಾಗಿ ಮಂಜು ಪಾವಗಡ ಬಿಗ್​ ಬಾಸ್​ ಮನೆಗೆ ಎಂಟ್ರಿ

Published On - 9:05 pm, Sun, 28 February 21

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ