AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!
ರಾಬರ್ಟ್​ ಪ್ರೀ ರಿಲೀಸ್ ಇವೆಂಟ್​ನ ಒಂದು ಝಲಕ್​!
KUSHAL V
|

Updated on:Feb 28, 2021 | 9:35 PM

Share

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

ಮಾಸ್ಟರ್​ ಆನಂದ್​ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಜಗದೀಶ್​ ಶೇಟ್ಟರ್​ ಹಾಗೂ ಬಿ.ಸಿ.ಪಾಟೀಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು​ ಸಹ ಆಗಮಿಸಿದರು.  ಇದಲ್ಲದೆ, ದಚ್ಚು ಅಭಿಮಾನಿಗಳಿಗಾಗಿ ಸ್ಪೆಷಲ್​ ಲೇಸರ್​ ಶೋ ಹಾಗೂ ವೆರೈಟಿ ವೆರೈಟಿ ಡ್ಯಾನ್ಸ್​ ಪ್ರೋಗ್ರಾಂಗಳನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Bigg Boss Kannada 8 Launch LIVE Updates: 10ನೇ ಸ್ಪರ್ಧಿಯಾಗಿ ಮಂಜು ಪಾವಗಡ ಬಿಗ್​ ಬಾಸ್​ ಮನೆಗೆ ಎಂಟ್ರಿ

Published On - 9:05 pm, Sun, 28 February 21

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ