Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

Roberrt Pre Release Event | ಗಂಡು ಮೆಟ್ಟಿದ ನಾಡಲ್ಲಿ ‘ರಾಬರ್ಟ್​’ ಆರ್ಭಟ: ‘ಯಜಮಾನ’ನ ಕಂಡು ಮಂದಿ ಫುಲ್​ ಫಿದಾ!
ರಾಬರ್ಟ್​ ಪ್ರೀ ರಿಲೀಸ್ ಇವೆಂಟ್​ನ ಒಂದು ಝಲಕ್​!
Follow us
|

Updated on:Feb 28, 2021 | 9:35 PM

ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಂದು ‘ರಾಬರ್ಟ್​’ನದ್ದೇ ಹವಾ! ಹೌದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಹಾಗೂ ಸದ್ಯ ಸ್ಯಾಂಡಲ್​ವುಡ್​ನ ಮೋಸ್ಟ್​ ಎಕ್ಸ್​ಪೆಕ್ಟೆಡ್​ ಸಿನಿಮಾ ಆದ ರಾಬರ್ಟ್​ನ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ನಗರದಲ್ಲಿ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ. ನೆಚ್ಚಿನ ನಟನ ಚಿತ್ರದ ಒಂಚೂರಾದ್ರು ಝಲಕ್​ ನೋಡಲು ಹಾತೋರೆಯುತ್ತಿರುವ ಸಾವಿರಾರು ಮಂದಿ D ಬಾಸ್​ ಅಭಿಮಾನಿಗಳು ಇಂದು ಕಾರ್ಯಕ್ರಮ ನಡೆಯುತ್ತಿರುವ ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಆಗಮಿಸಿದ್ದಾರೆ.

ಮಾಸ್ಟರ್​ ಆನಂದ್​ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಕಾರ್ಯಕ್ರಮಕ್ಕೆ ಸಚಿವರಾದ ಜಗದೀಶ್​ ಶೇಟ್ಟರ್​ ಹಾಗೂ ಬಿ.ಸಿ.ಪಾಟೀಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು​ ಸಹ ಆಗಮಿಸಿದರು.  ಇದಲ್ಲದೆ, ದಚ್ಚು ಅಭಿಮಾನಿಗಳಿಗಾಗಿ ಸ್ಪೆಷಲ್​ ಲೇಸರ್​ ಶೋ ಹಾಗೂ ವೆರೈಟಿ ವೆರೈಟಿ ಡ್ಯಾನ್ಸ್​ ಪ್ರೋಗ್ರಾಂಗಳನ್ನು ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Bigg Boss Kannada 8 Launch LIVE Updates: 10ನೇ ಸ್ಪರ್ಧಿಯಾಗಿ ಮಂಜು ಪಾವಗಡ ಬಿಗ್​ ಬಾಸ್​ ಮನೆಗೆ ಎಂಟ್ರಿ

Published On - 9:05 pm, Sun, 28 February 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು