AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roberrt Twitter Review: ರಾಬರ್ಟ್​ ಸಿನಿಮಾಗೆ ಥಂಮ್ಸ್​ ಅಪ್​ ತೋರಿದ ಟ್ವಿಟ್ಟರ್​ ಮಂದಿ

Roberrt Movie Review: ರಾಬರ್ಟ್​ ಸಿನಿಮಾ ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ದರ್ಶನ್​ ಅಭಿನಯ, ಸಿನಿಮಾದ ಕಥೆ ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ಇಲ್ಲಿದೆ ರಾಬರ್ಟ್​ ಟ್ವಿಟ್ಟರ್​ ವಿಮರ್ಷೆ.

Roberrt Twitter Review: ರಾಬರ್ಟ್​ ಸಿನಿಮಾಗೆ ಥಂಮ್ಸ್​ ಅಪ್​ ತೋರಿದ ಟ್ವಿಟ್ಟರ್​ ಮಂದಿ
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Mar 11, 2021 | 10:44 AM

Share

ರಾಬರ್ಟ್​ ಸಿನಿಮಾ ಇಂದು (ಮಾ.11) ರಿಲೀಸ್​ ಆಗಿದೆ. ಮೊದಲ ದಿನವೇ 650ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ರಾಬರ್ಟ್ ಸಿನಿಮಾ ಬಿಡುಗಡೆ ಆಗಿದ್ದು, ಅಂದಾಜು 2750 ಶೋ ನಡೆಯಲಿದೆ. ಜತೆಗೆ 100ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್​ಗಳಲ್ಲಿ ರಾಬರ್ಟ್ ಅಬ್ಬರಿಸಲಿದ್ದಾನೆ. ಮಲ್ಟಿಪ್ಲೆಕ್ಸ್​ ಮತ್ತು ಸಿಂಗಲ್​ ಸ್ಕ್ರೀನ್​ ಚಿತ್ರಮಂದಿರಗಳನ್ನೂ ಸೇರಿಸಿದರೆ 3889 ಶೋಗಳಲ್ಲಿ ರಾಬರ್ಟ್ ಸಿನಿಮಾ ಸೌಂಡು ಮಾಡಲಿದೆ. ರಾಬರ್ಟ್​ ಸಿನಿಮಾ ನೋಡಿದ ಅಭಿಮಾನಿಗಳು ಟ್ವಿಟ್ಟರ್​ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ರಾಬರ್ಟ್​ ಸಿನಿಮಾ ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ದರ್ಶನ್​ ಅಭಿನಯ, ಸಿನಿಮಾದ ಕಥೆ ನೋಡಿ ಅನೇಕರು ಮೆಚ್ಚಿಕೊಂಡಿದ್ದಾರೆ. ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಈಗ ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದಾರೆ. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನೂ ಕೆಲವರು ಸಿನಿಮಾ ನೋಡಿದ ನಂತರ ಅನೇಕರು ಸಿನಿಮಾ ಅಷ್ಟೊಂದು ಉತ್ತಮವಾಗಿಲ್ಲ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Roberrt Kannada Movie Review: ದರ್ಶನ್​ ನಟನೆಯ ರಾಬರ್ಟ್​ ಸಿನಿಮಾದ ಫಸ್ಟ್​ ಹಾಫ್​ನಲ್ಲಿ ಏನೆಲ್ಲ ಇದೆ?

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ