AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆ ಬರೆದ ಯಶ್ ಬರ್ತ್​ಡೇ ಕೇಕ್​: ಅಭಿಮಾನಿಗಳಿಗೆ ಭರ್ಜರಿ ಬಾಡೂಟ

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಾಕಿಂಗ್​ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿದೆ. ಯಶ್ 34ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂತೋಷ ಸಡಗರದಿಂದ ಆಚರಿಸಿದ್ದಾರೆ. ಕೆಲವೇ ವರ್ಷಗಳ ಸಿನಿ ಪಯಣದಲ್ಲಿ ಪ್ರಪಂಚಕ್ಕೆ ಗುರುತಿಸಿಕೊಳ್ಳುವಂತಹ ಹೆಸರನ್ನು ಯಶ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಯಶ್ ಹೆಚ್ಚಿಸಿದ್ದಾರೆ. ಯಶ್ ಬರ್ತ್​ಡೇಗೆ 5000 ಕೆ.ಜಿ ಕೇಕ್: ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್​ಡೇ ಸೆಲೆಬ್ರೆಷನ್​ನಲ್ಲಿ ದಾಖಲೆ ಬರೆದಿದ್ದಾರೆ. 5000 ಕೆ.ಜಿ ಕೇಕ್ ಸಿದ್ಧಪಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಪಂಚದ ಅತಿ ದೊಡ್ಡ ಸೆಲೆಬ್ರೆಟಿ ಬರ್ತ್​ಡೇ […]

ವಿಶ್ವ ದಾಖಲೆ ಬರೆದ ಯಶ್ ಬರ್ತ್​ಡೇ ಕೇಕ್​: ಅಭಿಮಾನಿಗಳಿಗೆ ಭರ್ಜರಿ ಬಾಡೂಟ
ಸಾಧು ಶ್ರೀನಾಥ್​
|

Updated on:Jan 09, 2020 | 12:00 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಾಕಿಂಗ್​ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿದೆ. ಯಶ್ 34ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂತೋಷ ಸಡಗರದಿಂದ ಆಚರಿಸಿದ್ದಾರೆ. ಕೆಲವೇ ವರ್ಷಗಳ ಸಿನಿ ಪಯಣದಲ್ಲಿ ಪ್ರಪಂಚಕ್ಕೆ ಗುರುತಿಸಿಕೊಳ್ಳುವಂತಹ ಹೆಸರನ್ನು ಯಶ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಯಶ್ ಹೆಚ್ಚಿಸಿದ್ದಾರೆ.

ಯಶ್ ಬರ್ತ್​ಡೇಗೆ 5000 ಕೆ.ಜಿ ಕೇಕ್: ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್​ಡೇ ಸೆಲೆಬ್ರೆಷನ್​ನಲ್ಲಿ ದಾಖಲೆ ಬರೆದಿದ್ದಾರೆ. 5000 ಕೆ.ಜಿ ಕೇಕ್ ಸಿದ್ಧಪಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಪಂಚದ ಅತಿ ದೊಡ್ಡ ಸೆಲೆಬ್ರೆಟಿ ಬರ್ತ್​ಡೇ ಕೇಕ್ ಇದಾಗಿದೆ. ವರ್ಲ್ಡ್​ ರೆಕಾರ್ಡ್ಸ್​ ಇಂಡಿಯಾದಿಂದ ಕೇಕ್​ಗೆ ಸರ್ಟಿಫಿಕೇಟ್ ಸಿಕ್ಕಿದೆ. ಅಲ್ಲದೆ 216 ಅಡಿ ಉದ್ದದ ಕಟೌಟ್​ ನಿರ್ಮಿಸಲಾಗಿತ್ತು. 20 ಸಾವಿರ ಅಭಿಮಾನಿಗಳ ಸಮ್ಮಖದಲ್ಲಿ ಈ ಬಾರಿ ಯಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ: ಯಶ್ ತಮ್ಮ ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಿಸಿದ್ದಾರೆ. ಬೆಳಗ್ಗೆ 3 ಸಾವಿರ ಅಭಿಮಾನಿಗಳಿಗೆ ತಿಂಡಿ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಆರು ಸಾವಿರ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ನಾಟಿ ಕೋಳಿ ಸಾರು, ಮಟನ್ ಬಿರಿಯಾನಿ, ಮುದ್ದೆ, ರೈಸ್, ಚಿಕನ್ ಪೆಪ್ಪರ್ ಡ್ರೈ, ರಸಂ, ಸಲಾಡ್, ವೆಜ್​ ಬಿರಿಯಾನಿ, ಜಿಲೇಬಿ, ಪಕೋಡ ಸೇರಿ ವಿವಿಧ ಖಾದ್ಯಗಳ ರಸದೌತಣವನ್ನು ಯಶ್ ಏರ್ಪಡಿಸಿದ್ದಾರೆ.

Published On - 1:39 pm, Wed, 8 January 20

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!