AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆ ಬರೆದ ಯಶ್ ಬರ್ತ್​ಡೇ ಕೇಕ್​: ಅಭಿಮಾನಿಗಳಿಗೆ ಭರ್ಜರಿ ಬಾಡೂಟ

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಾಕಿಂಗ್​ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿದೆ. ಯಶ್ 34ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂತೋಷ ಸಡಗರದಿಂದ ಆಚರಿಸಿದ್ದಾರೆ. ಕೆಲವೇ ವರ್ಷಗಳ ಸಿನಿ ಪಯಣದಲ್ಲಿ ಪ್ರಪಂಚಕ್ಕೆ ಗುರುತಿಸಿಕೊಳ್ಳುವಂತಹ ಹೆಸರನ್ನು ಯಶ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಯಶ್ ಹೆಚ್ಚಿಸಿದ್ದಾರೆ. ಯಶ್ ಬರ್ತ್​ಡೇಗೆ 5000 ಕೆ.ಜಿ ಕೇಕ್: ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್​ಡೇ ಸೆಲೆಬ್ರೆಷನ್​ನಲ್ಲಿ ದಾಖಲೆ ಬರೆದಿದ್ದಾರೆ. 5000 ಕೆ.ಜಿ ಕೇಕ್ ಸಿದ್ಧಪಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಪಂಚದ ಅತಿ ದೊಡ್ಡ ಸೆಲೆಬ್ರೆಟಿ ಬರ್ತ್​ಡೇ […]

ವಿಶ್ವ ದಾಖಲೆ ಬರೆದ ಯಶ್ ಬರ್ತ್​ಡೇ ಕೇಕ್​: ಅಭಿಮಾನಿಗಳಿಗೆ ಭರ್ಜರಿ ಬಾಡೂಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 09, 2020 | 12:00 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ ರಾಕಿಂಗ್​ ಸ್ಟಾರ್ ಯಶ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿದೆ. ಯಶ್ 34ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂತೋಷ ಸಡಗರದಿಂದ ಆಚರಿಸಿದ್ದಾರೆ. ಕೆಲವೇ ವರ್ಷಗಳ ಸಿನಿ ಪಯಣದಲ್ಲಿ ಪ್ರಪಂಚಕ್ಕೆ ಗುರುತಿಸಿಕೊಳ್ಳುವಂತಹ ಹೆಸರನ್ನು ಯಶ್ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಹೆಮ್ಮೆಯನ್ನು ಯಶ್ ಹೆಚ್ಚಿಸಿದ್ದಾರೆ.

ಯಶ್ ಬರ್ತ್​ಡೇಗೆ 5000 ಕೆ.ಜಿ ಕೇಕ್: ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಬರ್ತ್​ಡೇ ಸೆಲೆಬ್ರೆಷನ್​ನಲ್ಲಿ ದಾಖಲೆ ಬರೆದಿದ್ದಾರೆ. 5000 ಕೆ.ಜಿ ಕೇಕ್ ಸಿದ್ಧಪಡಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಪ್ರಪಂಚದ ಅತಿ ದೊಡ್ಡ ಸೆಲೆಬ್ರೆಟಿ ಬರ್ತ್​ಡೇ ಕೇಕ್ ಇದಾಗಿದೆ. ವರ್ಲ್ಡ್​ ರೆಕಾರ್ಡ್ಸ್​ ಇಂಡಿಯಾದಿಂದ ಕೇಕ್​ಗೆ ಸರ್ಟಿಫಿಕೇಟ್ ಸಿಕ್ಕಿದೆ. ಅಲ್ಲದೆ 216 ಅಡಿ ಉದ್ದದ ಕಟೌಟ್​ ನಿರ್ಮಿಸಲಾಗಿತ್ತು. 20 ಸಾವಿರ ಅಭಿಮಾನಿಗಳ ಸಮ್ಮಖದಲ್ಲಿ ಈ ಬಾರಿ ಯಶ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ: ಯಶ್ ತಮ್ಮ ಅಭಿಮಾನಿಗಳಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಿಸಿದ್ದಾರೆ. ಬೆಳಗ್ಗೆ 3 ಸಾವಿರ ಅಭಿಮಾನಿಗಳಿಗೆ ತಿಂಡಿ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಆರು ಸಾವಿರ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ನಾಟಿ ಕೋಳಿ ಸಾರು, ಮಟನ್ ಬಿರಿಯಾನಿ, ಮುದ್ದೆ, ರೈಸ್, ಚಿಕನ್ ಪೆಪ್ಪರ್ ಡ್ರೈ, ರಸಂ, ಸಲಾಡ್, ವೆಜ್​ ಬಿರಿಯಾನಿ, ಜಿಲೇಬಿ, ಪಕೋಡ ಸೇರಿ ವಿವಿಧ ಖಾದ್ಯಗಳ ರಸದೌತಣವನ್ನು ಯಶ್ ಏರ್ಪಡಿಸಿದ್ದಾರೆ.

Published On - 1:39 pm, Wed, 8 January 20

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್