AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ರಾಕಿಂಗ್ ಸ್ಟಾರ್​ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷ! ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​

ರಾಕಿಂಗ್​ ಸ್ಟಾರ್​ ಯಶ್​: ರಾಕಿಂಗ್​ ಸ್ಟಾರ್​ ಎಂದೇ ಹೆಸರು ಪಡೆದು ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಬಾಚಿಕೊಂಡ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷಗಳಾಗಿದೆ.

Rocking Star Yash: ರಾಕಿಂಗ್ ಸ್ಟಾರ್​ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷ! ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​
ರಾಕಿಂಗ್​ ಸ್ಟಾರ್ ಯಶ್​
TV9 Web
| Edited By: |

Updated on:Jul 19, 2021 | 12:33 PM

Share

ರಾಕಿಂಗ್​ ಸ್ಟಾರ್​ ಎಂದೇ ಹೆಸರು ಪಡೆದು ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಬಾಚಿಕೊಂಡ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷಗಳಾಗಿದೆ. ಈ ಖುಷಿಯಲ್ಲಿ ಅಭಿಮಾನಿಗಳೆಲ್ಲ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ. ತಮ್ಮ ನೆಚ್ಚಿನ ನಟನ ಡಿಫರೆಂಟ್​ ಲುಕ್​ನ ಫೋಟೋದ ಜತೆಗೆ ಕಾಮನ್​ ಡಿಪಿ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ.

‘13ಇಯರ್ಸ್​ಆಫ್​ಯಶ್​ಯಿಸಂಸಿಡಿಪಿ’ (#13YearsOfYASHismCDP) ಎಂಬ ಹ್ಯಾಶ್​ಟ್ಯಾಗ್​ನೊಂದಿಗೆ ಫೋಟೋ ಹರಿಬಿಡಲಾಗಿದೆ. ಕೇವಲ ಕನ್ನಡದ ಅಭಿಮಾನಿಗಳೊಂದೇ ಅಲ್ಲದೇ ತೆಲುಗು, ತಮಿಳು ಚಿತ್ರದ ಅಭಿಮಾನಿಗಳು ಸಹ ಹ್ಯಾಶ್​ಟ್ಯಾಗ್​ನೊಂದಿಗೆ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳೆಲ್ಲ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ರಾಕಿಂಗ್ ಸ್ಟಾರ್​ಗೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ. ಕಾಮನ್​ ಡೀಪಿ ಹಂಚಿಕೊಳ್ಳುವ ಮೂಲಕ ಶುಭ ಹಾರೈಕೆಗಳು ಬಂದಿವೆ. ಅಭಿಮಾನಿಗಳೆಲ್ಲ ತಮಿಗಿಷ್ಟವಾದ ಯಶ್​ ಸಕತ್​ ಸ್ಟೈಲ್ ಫೋಟೋಗಳನ್ನು ಸಹ ಹಂಚಿಕೊಂಡು ಹ್ಯಾಶ್​ಟ್ಯಾಗ್​ನೊಂದಿಗೆ ಸಂಭ್ರಮಿಸುತ್ತಿದ್ದಾರೆ.​ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​ದೇ ಹವಾ.

ಇನ್ನು, ಕೆಜಿಎಫ್​ 2 ಚಿತ್ರೀಕರಣ ಇನ್ನೇನು ಸ್ವಲ್ಪ ಬಾಕಿ ಇದೆ. ನಿರ್ದೇಶಕರಾದ ಪ್ರಶಾಂತ್​ ನೀಲ್​ ಅವರು ಸದ್ಯದಲ್ಲೇ ಶೂಟಿಂಗ್​ ಮಾಡುವುದಾಗಿ ಹೇಳಿದ್ದರು. ಇನ್ನೇನು ಕೆಜಿಎಫ್​ 2 ಚಿತ್ರ ಕೂಡ ತೆರೆಕಾಣಲಿದ್ದು ಅಭಿಮಾನಿಗಳೆಲ್ಲ ಚಿತ್ರ ತೆರೆಕಾಣಲು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಮುಖಾಮುಖಿ ಆಗಲಿದ್ದಾರಾ ಯಶ್​-ಅಲ್ಲು ಅರ್ಜುನ್​? ಪ್ಯಾನ್​ ಇಂಡಿಯಾ ಸ್ಟಾರ್​ಗಳ ಹೊಸ ಹಣಾಹಣಿ

KGF Chapter 2: ಯಶ್​ ನಟನೆಯ ‘ಕೆಜಿಎಫ್ ಚಾಪ್ಟರ್ 2’ ರಿಲೀಸ್​ ಬಗ್ಗೆ ಮಹತ್ವದ ಘೋಷಣೆ ಮಾಡಿದ ಪ್ರಶಾಂತ್ ನೀಲ್

Published On - 12:16 pm, Mon, 19 July 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ