AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rocking Star Yash: ರಾಕಿಂಗ್ ಸ್ಟಾರ್​ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷ! ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​

ರಾಕಿಂಗ್​ ಸ್ಟಾರ್​ ಯಶ್​: ರಾಕಿಂಗ್​ ಸ್ಟಾರ್​ ಎಂದೇ ಹೆಸರು ಪಡೆದು ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಬಾಚಿಕೊಂಡ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷಗಳಾಗಿದೆ.

Rocking Star Yash: ರಾಕಿಂಗ್ ಸ್ಟಾರ್​ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷ! ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​
ರಾಕಿಂಗ್​ ಸ್ಟಾರ್ ಯಶ್​
TV9 Web
| Edited By: |

Updated on:Jul 19, 2021 | 12:33 PM

Share

ರಾಕಿಂಗ್​ ಸ್ಟಾರ್​ ಎಂದೇ ಹೆಸರು ಪಡೆದು ತಮ್ಮ ನಟನೆಯ ಮೂಲಕ ಅಪಾರ ಅಭಿಮಾನಿ ಬಳಗವನ್ನೇ ಬಾಚಿಕೊಂಡ ಯಶ್​ ಸ್ಯಾಂಡಲ್​ವುಡ್​ಗೆ ಪ್ರವೇಶಿಸಿ 13 ವರ್ಷಗಳಾಗಿದೆ. ಈ ಖುಷಿಯಲ್ಲಿ ಅಭಿಮಾನಿಗಳೆಲ್ಲ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ. ತಮ್ಮ ನೆಚ್ಚಿನ ನಟನ ಡಿಫರೆಂಟ್​ ಲುಕ್​ನ ಫೋಟೋದ ಜತೆಗೆ ಕಾಮನ್​ ಡಿಪಿ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ.

‘13ಇಯರ್ಸ್​ಆಫ್​ಯಶ್​ಯಿಸಂಸಿಡಿಪಿ’ (#13YearsOfYASHismCDP) ಎಂಬ ಹ್ಯಾಶ್​ಟ್ಯಾಗ್​ನೊಂದಿಗೆ ಫೋಟೋ ಹರಿಬಿಡಲಾಗಿದೆ. ಕೇವಲ ಕನ್ನಡದ ಅಭಿಮಾನಿಗಳೊಂದೇ ಅಲ್ಲದೇ ತೆಲುಗು, ತಮಿಳು ಚಿತ್ರದ ಅಭಿಮಾನಿಗಳು ಸಹ ಹ್ಯಾಶ್​ಟ್ಯಾಗ್​ನೊಂದಿಗೆ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳೆಲ್ಲ ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ರಾಕಿಂಗ್ ಸ್ಟಾರ್​ಗೆ ಶುಭಾಶಯಗಳ ಸುರಿಮಳೆಯೇ ಹರಿದು ಬಂದಿದೆ. ಕಾಮನ್​ ಡೀಪಿ ಹಂಚಿಕೊಳ್ಳುವ ಮೂಲಕ ಶುಭ ಹಾರೈಕೆಗಳು ಬಂದಿವೆ. ಅಭಿಮಾನಿಗಳೆಲ್ಲ ತಮಿಗಿಷ್ಟವಾದ ಯಶ್​ ಸಕತ್​ ಸ್ಟೈಲ್ ಫೋಟೋಗಳನ್ನು ಸಹ ಹಂಚಿಕೊಂಡು ಹ್ಯಾಶ್​ಟ್ಯಾಗ್​ನೊಂದಿಗೆ ಸಂಭ್ರಮಿಸುತ್ತಿದ್ದಾರೆ.​ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಯಶ್​ಯಿಸಂ ಟ್ರೆಂಡ್​ದೇ ಹವಾ.

ಇನ್ನು, ಕೆಜಿಎಫ್​ 2 ಚಿತ್ರೀಕರಣ ಇನ್ನೇನು ಸ್ವಲ್ಪ ಬಾಕಿ ಇದೆ. ನಿರ್ದೇಶಕರಾದ ಪ್ರಶಾಂತ್​ ನೀಲ್​ ಅವರು ಸದ್ಯದಲ್ಲೇ ಶೂಟಿಂಗ್​ ಮಾಡುವುದಾಗಿ ಹೇಳಿದ್ದರು. ಇನ್ನೇನು ಕೆಜಿಎಫ್​ 2 ಚಿತ್ರ ಕೂಡ ತೆರೆಕಾಣಲಿದ್ದು ಅಭಿಮಾನಿಗಳೆಲ್ಲ ಚಿತ್ರ ತೆರೆಕಾಣಲು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

ಮುಖಾಮುಖಿ ಆಗಲಿದ್ದಾರಾ ಯಶ್​-ಅಲ್ಲು ಅರ್ಜುನ್​? ಪ್ಯಾನ್​ ಇಂಡಿಯಾ ಸ್ಟಾರ್​ಗಳ ಹೊಸ ಹಣಾಹಣಿ

KGF Chapter 2: ಯಶ್​ ನಟನೆಯ ‘ಕೆಜಿಎಫ್ ಚಾಪ್ಟರ್ 2’ ರಿಲೀಸ್​ ಬಗ್ಗೆ ಮಹತ್ವದ ಘೋಷಣೆ ಮಾಡಿದ ಪ್ರಶಾಂತ್ ನೀಲ್

Published On - 12:16 pm, Mon, 19 July 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ