AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​

ಮೆಷಿನ್​ ಗನ್​ನಲ್ಲಿ ಬುಲೆಟ್​ ಹಾರಿಸೋದು, ಕಾದ ಗನ್ನಿನ ನಳಿಕೆ ಮೂಲಕ ರಾಕಿ ಭಾಯ್​ ಸಿಗರೇಟ್​ ಹಚ್ಚಿಕೊಳ್ಳೋ ದೃಶ್ಯಗಳು ಕಣ್ಣಿಗೆ ಸಾಕಷ್ಟು ಮುದ ನೀಡಿದೆ. ಇನ್ನು, ರವೀನಾ ಟಂಡನ್​ ರಾಜಕಾರಣಿ ಲುಕ್​ನಲ್ಲಿ ಮಿಂಚಿದ್ದಾರೆ.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​
ರಾಜೇಶ್ ದುಗ್ಗುಮನೆ
| Edited By: |

Updated on:Jan 13, 2021 | 9:54 AM

Share

ಯಶ್​ ಅಭಿನಯದ ಕೆಜಿಎಫ್​-2 ಸಿನಿಮಾ ಟೀಸರ್ ಅಂದುಕೊಂಡಿದ್ದಕ್ಕಿಂತಲೂ ಒಂದು ದಿನ ಮೊದಲೇ ರಿಲೀಸ್​ ಆಗಿದೆ. ರಾಕಿ ಭಾಯ್​ ಭರ್ಜರಿ ಎಂಟ್ರಿ ಕೊಟ್ಟಿದ್ದು, ಚಿತ್ರದ ಟೀಸರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ.

ಕೆಜಿಎಫ್​-1 ಚಿತ್ರದಲ್ಲಿ ‘ಪವರ್​ಫುಲ್​ ಪೀಪಲ್​ ಕೇಮ್​ ಫ್ರಮ್​ ಪವರ್​ಫುಲ್​ ಪ್ಲೇಸಸ್​’ ಎನ್ನುವ ಡೈಲಾಗ್​ ಬಳಕೆ ಮಾಡಲಾಗಿತ್ತು. ಈ ಬಾರಿ ‘ಪವರ್​ಫುಲ್​ ಪೀಪಲ್​ ಮೇಕ್​ ಪ್ಲೇಸಸ್​ ಪವರ್​ಫುಲ್​’ ಎನ್ನುವ ಡೈಲಾಗ್​ ಬಳಸಲಾಗಿದ್ದು, ಸಖತ್​ ಥ್ರಿಲ್​ ನೀಡಿದೆ. ಅಲ್ಲದೆ, ಸಿನಿಮಾದಲ್ಲಿ ಸಂಜಯ್​ ದತ್​ ಹಾಗೂ ಯಶ್​ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೆಷಿನ್​ ಗನ್​ನಲ್ಲಿ ಬುಲೆಟ್​ ಹಾರಿಸೋದು, ಕಾದ ಗನ್ನಿನ ನಳಿಕೆ ಮೂಲಕ ರಾಕಿ ಭಾಯ್​ ಸಿಗರೇಟ್​ ಹಚ್ಚಿಕೊಳ್ಳೋ ದೃಶ್ಯಗಳು ಕಣ್ಣಿಗೆ ಸಾಕಷ್ಟು ಮುದ ನೀಡಿದೆ. ಇನ್ನು, ರವೀನಾ ಟಂಡನ್​ ರಾಜಕಾರಣಿ ಲುಕ್​ನಲ್ಲಿ ಮಿಂಚಿದ್ದಾರೆ.

ಇನ್ನು, ಚಿತ್ರದ ಟೀಸರ್​ ಲೀಕ್​ ಆದ ಬಗ್ಗೆ ಯಶ್​ ಉತ್ತರ ನೀಡಿದ್ದಾರೆ. ಯಾರೋ ಪುಣ್ಯಾತ್ಮರು, ಮಹಾನುಭಾವರು ಟೀಸರ್​ ಲೀಕ್​ ಮಾಡಿದ್ದಾರೆ. ಅವರಿಗೆ ಇದರಿಂದ ಏನು ಖುಷಿ ಸಿಗತ್ತೋ ಗೊತ್ತಿಲ್ಲ.  ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ. ಅಭಿಮಾನಿಗಳಿಗೋಸ್ಕರ ರಾತ್ರಿಯೇ ರಿಲೀಸ್​ ಮಾಡಿದ್ದೇವೆ, ಎಂದಿದ್ದಾರೆ ಯಶ್.

Published On - 9:58 pm, Thu, 7 January 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ