AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​

ಮೆಷಿನ್​ ಗನ್​ನಲ್ಲಿ ಬುಲೆಟ್​ ಹಾರಿಸೋದು, ಕಾದ ಗನ್ನಿನ ನಳಿಕೆ ಮೂಲಕ ರಾಕಿ ಭಾಯ್​ ಸಿಗರೇಟ್​ ಹಚ್ಚಿಕೊಳ್ಳೋ ದೃಶ್ಯಗಳು ಕಣ್ಣಿಗೆ ಸಾಕಷ್ಟು ಮುದ ನೀಡಿದೆ. ಇನ್ನು, ರವೀನಾ ಟಂಡನ್​ ರಾಜಕಾರಣಿ ಲುಕ್​ನಲ್ಲಿ ಮಿಂಚಿದ್ದಾರೆ.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 13, 2021 | 9:54 AM

Share

ಯಶ್​ ಅಭಿನಯದ ಕೆಜಿಎಫ್​-2 ಸಿನಿಮಾ ಟೀಸರ್ ಅಂದುಕೊಂಡಿದ್ದಕ್ಕಿಂತಲೂ ಒಂದು ದಿನ ಮೊದಲೇ ರಿಲೀಸ್​ ಆಗಿದೆ. ರಾಕಿ ಭಾಯ್​ ಭರ್ಜರಿ ಎಂಟ್ರಿ ಕೊಟ್ಟಿದ್ದು, ಚಿತ್ರದ ಟೀಸರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ.

ಕೆಜಿಎಫ್​-1 ಚಿತ್ರದಲ್ಲಿ ‘ಪವರ್​ಫುಲ್​ ಪೀಪಲ್​ ಕೇಮ್​ ಫ್ರಮ್​ ಪವರ್​ಫುಲ್​ ಪ್ಲೇಸಸ್​’ ಎನ್ನುವ ಡೈಲಾಗ್​ ಬಳಕೆ ಮಾಡಲಾಗಿತ್ತು. ಈ ಬಾರಿ ‘ಪವರ್​ಫುಲ್​ ಪೀಪಲ್​ ಮೇಕ್​ ಪ್ಲೇಸಸ್​ ಪವರ್​ಫುಲ್​’ ಎನ್ನುವ ಡೈಲಾಗ್​ ಬಳಸಲಾಗಿದ್ದು, ಸಖತ್​ ಥ್ರಿಲ್​ ನೀಡಿದೆ. ಅಲ್ಲದೆ, ಸಿನಿಮಾದಲ್ಲಿ ಸಂಜಯ್​ ದತ್​ ಹಾಗೂ ಯಶ್​ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೆಷಿನ್​ ಗನ್​ನಲ್ಲಿ ಬುಲೆಟ್​ ಹಾರಿಸೋದು, ಕಾದ ಗನ್ನಿನ ನಳಿಕೆ ಮೂಲಕ ರಾಕಿ ಭಾಯ್​ ಸಿಗರೇಟ್​ ಹಚ್ಚಿಕೊಳ್ಳೋ ದೃಶ್ಯಗಳು ಕಣ್ಣಿಗೆ ಸಾಕಷ್ಟು ಮುದ ನೀಡಿದೆ. ಇನ್ನು, ರವೀನಾ ಟಂಡನ್​ ರಾಜಕಾರಣಿ ಲುಕ್​ನಲ್ಲಿ ಮಿಂಚಿದ್ದಾರೆ.

ಇನ್ನು, ಚಿತ್ರದ ಟೀಸರ್​ ಲೀಕ್​ ಆದ ಬಗ್ಗೆ ಯಶ್​ ಉತ್ತರ ನೀಡಿದ್ದಾರೆ. ಯಾರೋ ಪುಣ್ಯಾತ್ಮರು, ಮಹಾನುಭಾವರು ಟೀಸರ್​ ಲೀಕ್​ ಮಾಡಿದ್ದಾರೆ. ಅವರಿಗೆ ಇದರಿಂದ ಏನು ಖುಷಿ ಸಿಗತ್ತೋ ಗೊತ್ತಿಲ್ಲ.  ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ. ಅಭಿಮಾನಿಗಳಿಗೋಸ್ಕರ ರಾತ್ರಿಯೇ ರಿಲೀಸ್​ ಮಾಡಿದ್ದೇವೆ, ಎಂದಿದ್ದಾರೆ ಯಶ್.

Published On - 9:58 pm, Thu, 7 January 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ