AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​

ಮೆಷಿನ್​ ಗನ್​ನಲ್ಲಿ ಬುಲೆಟ್​ ಹಾರಿಸೋದು, ಕಾದ ಗನ್ನಿನ ನಳಿಕೆ ಮೂಲಕ ರಾಕಿ ಭಾಯ್​ ಸಿಗರೇಟ್​ ಹಚ್ಚಿಕೊಳ್ಳೋ ದೃಶ್ಯಗಳು ಕಣ್ಣಿಗೆ ಸಾಕಷ್ಟು ಮುದ ನೀಡಿದೆ. ಇನ್ನು, ರವೀನಾ ಟಂಡನ್​ ರಾಜಕಾರಣಿ ಲುಕ್​ನಲ್ಲಿ ಮಿಂಚಿದ್ದಾರೆ.

ಕೆಜಿಎಫ್​-2 ಟೀಸರ್​ ಲೀಕ್​ ಮಾಡಿದ ಮಹಾನುಭಾವರಿಗೆ ದೇವರು ಒಳ್ಳೇದು ಮಾಡಲಿ- ಯಶ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 13, 2021 | 9:54 AM

Share

ಯಶ್​ ಅಭಿನಯದ ಕೆಜಿಎಫ್​-2 ಸಿನಿಮಾ ಟೀಸರ್ ಅಂದುಕೊಂಡಿದ್ದಕ್ಕಿಂತಲೂ ಒಂದು ದಿನ ಮೊದಲೇ ರಿಲೀಸ್​ ಆಗಿದೆ. ರಾಕಿ ಭಾಯ್​ ಭರ್ಜರಿ ಎಂಟ್ರಿ ಕೊಟ್ಟಿದ್ದು, ಚಿತ್ರದ ಟೀಸರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ.

ಕೆಜಿಎಫ್​-1 ಚಿತ್ರದಲ್ಲಿ ‘ಪವರ್​ಫುಲ್​ ಪೀಪಲ್​ ಕೇಮ್​ ಫ್ರಮ್​ ಪವರ್​ಫುಲ್​ ಪ್ಲೇಸಸ್​’ ಎನ್ನುವ ಡೈಲಾಗ್​ ಬಳಕೆ ಮಾಡಲಾಗಿತ್ತು. ಈ ಬಾರಿ ‘ಪವರ್​ಫುಲ್​ ಪೀಪಲ್​ ಮೇಕ್​ ಪ್ಲೇಸಸ್​ ಪವರ್​ಫುಲ್​’ ಎನ್ನುವ ಡೈಲಾಗ್​ ಬಳಸಲಾಗಿದ್ದು, ಸಖತ್​ ಥ್ರಿಲ್​ ನೀಡಿದೆ. ಅಲ್ಲದೆ, ಸಿನಿಮಾದಲ್ಲಿ ಸಂಜಯ್​ ದತ್​ ಹಾಗೂ ಯಶ್​ ಲುಕ್​ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮೆಷಿನ್​ ಗನ್​ನಲ್ಲಿ ಬುಲೆಟ್​ ಹಾರಿಸೋದು, ಕಾದ ಗನ್ನಿನ ನಳಿಕೆ ಮೂಲಕ ರಾಕಿ ಭಾಯ್​ ಸಿಗರೇಟ್​ ಹಚ್ಚಿಕೊಳ್ಳೋ ದೃಶ್ಯಗಳು ಕಣ್ಣಿಗೆ ಸಾಕಷ್ಟು ಮುದ ನೀಡಿದೆ. ಇನ್ನು, ರವೀನಾ ಟಂಡನ್​ ರಾಜಕಾರಣಿ ಲುಕ್​ನಲ್ಲಿ ಮಿಂಚಿದ್ದಾರೆ.

ಇನ್ನು, ಚಿತ್ರದ ಟೀಸರ್​ ಲೀಕ್​ ಆದ ಬಗ್ಗೆ ಯಶ್​ ಉತ್ತರ ನೀಡಿದ್ದಾರೆ. ಯಾರೋ ಪುಣ್ಯಾತ್ಮರು, ಮಹಾನುಭಾವರು ಟೀಸರ್​ ಲೀಕ್​ ಮಾಡಿದ್ದಾರೆ. ಅವರಿಗೆ ಇದರಿಂದ ಏನು ಖುಷಿ ಸಿಗತ್ತೋ ಗೊತ್ತಿಲ್ಲ.  ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ. ಅಭಿಮಾನಿಗಳಿಗೋಸ್ಕರ ರಾತ್ರಿಯೇ ರಿಲೀಸ್​ ಮಾಡಿದ್ದೇವೆ, ಎಂದಿದ್ದಾರೆ ಯಶ್.

Published On - 9:58 pm, Thu, 7 January 21

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ