AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
ಆಯೇಷಾ ಬಾನು
|

Updated on:Aug 16, 2020 | 8:38 AM

Share

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ