AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 16, 2020 | 8:38 AM

Share

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ