Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
Follow us
ಆಯೇಷಾ ಬಾನು
|

Updated on:Aug 16, 2020 | 8:38 AM

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್