AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
ಆಯೇಷಾ ಬಾನು
|

Updated on:Aug 16, 2020 | 8:38 AM

Share

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

Follow Us
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ