AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
ಆಯೇಷಾ ಬಾನು
|

Updated on:Aug 16, 2020 | 8:38 AM

Share

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?