AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
ಆಯೇಷಾ ಬಾನು
|

Updated on:Aug 16, 2020 | 8:38 AM

Share

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ