AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ. ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ […]

ರಾಕ್​ಲೈನ್ ವೆಂಕಟೇಶ್ ಮೊಮ್ಮಗಳ ಧ್ವನಿಯಲ್ಲಿ ಕೃಷ್ಣ ಜನಾರ್ಧನ
ಆಯೇಷಾ ಬಾನು
|

Updated on:Aug 16, 2020 | 8:38 AM

Share

ರಾಕ್​ಲೈನ್ ವೆಂಕಟೇಶ್ ನಿರ್ಮಾಪಕರಾಗಿ, ನಟನಾಗಿ ಹೆಸರು ಮಾಡಿದ್ದು ಗೊತ್ತಿದೆ. ಆದ್ರೀಗ ಅವರ ಮೊಮ್ಮಗಳು ಗಾಯಕಿಯಾಗಿ ಸಾಂಸ್ಕೃತಿಕ ಜಗತ್ತಿಗೆ ಪಾದಾರ್ಪಣೆ ಮಾಡಿದ್ದಾರೆ. ರಾಕ್​ಲೈನ್ ಪುತ್ರ ಯತೀಶ್ ಅವರ ಪುತ್ರಿ ಶರಯೂ ಗಾಯಕಿಯಾಗಿ ಗುರುತಿಸಿಕೊಳ್ತಿದ್ದಾರೆ.

ಕೃಷ್ಣ ಜನಾರ್ಧನ ಹಾಡಿನ ರೀಮಿಕ್ಸ್ ಹಾಡಿಗೆ ಶರಯೂ ದನಿ ನೀಡಿದ್ದಾಳೆ. ಶ್ರೀ ಕೃಷ್ಣನ ಅವತಾರವನ್ನು ಪರಿಚಯಿಸುವ ಕೃಷ್ಣ ಜನಾರ್ಧನ ಹಾಡು ಸುಮಧುರವಾಗಿ ಮೂಡಿಬಂದಿದೆ. ಅನುಪಮ ಈ ಹಾಡನ್ನ ರಚಿಸಿ ಸಂಯೋಜಿಸಿದ್ದಾರೆ. ಶರಯೂ ಮಲ್ಲೇಶ್ವರಂನ ಬ್ರಿಗೇಡ್ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು, ಸಂಗೀತದಲ್ಲಿ ಅಪಾರ ಆಸಕ್ತಿ ಹೊಂದಿರುವ ಶರಯೂ ಶಾಸ್ತ್ರೀಯ ಸಂಗೀತವನ್ನೂ ಕಲಿಯುತ್ತಿದ್ದಾಳೆ.

Published On - 8:36 am, Sun, 16 August 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?