AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬರ್ತ್​ಡೆ: ಅಭಿಮಾನಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಾರ್ವಜನಿಕರು ದೂರು ನೀಡಿದ್ದಾರೆ. ನಿನ್ನೆ ನಟ ದರ್ಶನ್ ಹುಟ್ಟುಹಬ್ಬ ಹಿನ್ನೆಲೆ ಮಧ್ಯರಾತ್ರಿ ದರ್ಶನ್ ಮನೆಯಲ್ಲಿ ಹುಟ್ಟುಹಬ್ಬದ ಆಚರಣೆಯಿಂದ ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ಉಂಟಾಗಿದೆ. ದರ್ಶನ್ ಅಭಿಮಾನಿಗಳು ಅಕ್ಕ ಪಕ್ಕದ ಮನೆಗಳ ಕಾಂಪೌಂಡ್ ಹತ್ತಿ ನಿಂತು ಜೈಕಾರ ಕೂಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಕೆಲ‌ ಅಭಿಮಾನಿಗಳು ಕಾರ್ ಗಳನ್ನ ಹತ್ತಿ ಜೈಕಾರ ಕೂಗಿದ್ದಾರೆ ಇದರಿಂದ ಕಾರ್​ಗಳಿಗೆ ಡ್ಯಾಮೇಜ್ ಆಗಿದೆ ಎಂದು ಸ್ಥಳೀಯರು ದರ್ಶನ್ ಅಭಿಮಾನಿಗಳ ವಿರುದ್ಧ […]

ದರ್ಶನ್ ಬರ್ತ್​ಡೆ: ಅಭಿಮಾನಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ
ಸಾಧು ಶ್ರೀನಾಥ್​
|

Updated on:Feb 17, 2020 | 11:29 AM

Share

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳ ವಿರುದ್ಧ ಸಾರ್ವಜನಿಕರು ದೂರು ನೀಡಿದ್ದಾರೆ. ನಿನ್ನೆ ನಟ ದರ್ಶನ್ ಹುಟ್ಟುಹಬ್ಬ ಹಿನ್ನೆಲೆ ಮಧ್ಯರಾತ್ರಿ ದರ್ಶನ್ ಮನೆಯಲ್ಲಿ ಹುಟ್ಟುಹಬ್ಬದ ಆಚರಣೆಯಿಂದ ಸ್ಥಳೀಯ ನಿವಾಸಿಗಳಿಗೆ ಕಿರಿಕಿರಿ ಉಂಟಾಗಿದೆ. ದರ್ಶನ್ ಅಭಿಮಾನಿಗಳು ಅಕ್ಕ ಪಕ್ಕದ ಮನೆಗಳ ಕಾಂಪೌಂಡ್ ಹತ್ತಿ ನಿಂತು ಜೈಕಾರ ಕೂಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಕೆಲ‌ ಅಭಿಮಾನಿಗಳು ಕಾರ್ ಗಳನ್ನ ಹತ್ತಿ ಜೈಕಾರ ಕೂಗಿದ್ದಾರೆ ಇದರಿಂದ ಕಾರ್​ಗಳಿಗೆ ಡ್ಯಾಮೇಜ್ ಆಗಿದೆ ಎಂದು ಸ್ಥಳೀಯರು ದರ್ಶನ್ ಅಭಿಮಾನಿಗಳ ವಿರುದ್ಧ ಆರೋಪಿಸಿದ್ದಾರೆ. ಪೊಲೀಸರಿಗೆ ಹೇಳಿದ್ರೆ ‘ವರ್ಷಕ್ಕೆ ಒಂದು ದಿನ ಅಡ್ಜೆಸ್ಟ್ ಮಾಡಿಕೊಳ್ಳುವಂತೆ ಉತ್ತರ ನೀಡ್ತಾರೆ ಎಂದು ಸ್ಥಳೀಯರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ರಾಮಪ್ರಸಾದ್ ಎಂಬುವವರಿಂದ ಆರ್.ಆರ್ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ.

Published On - 7:04 am, Mon, 17 February 20

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!