AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ, ಅಭಿಮಾನಿಗಳು ಫುಲ್ ಖುಷ್!

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ಸೋಂಕು ವರದಿ ನೆಗೆಟಿವ್ ಬಂದಿದೆ. ಕೊರೊನಾ ಸೋಂಕು ತಗುಲಿ ಸುಮಾರು ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ವರದಿ ನೆಗೆಟಿವ್ ಬಂದಿದೆ. ಸ್ವತಃ ಈ ವಿಚಾರವನ್ನು SPB ಅವರ ಮಗ ಚರಣ್ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ. https://www.instagram.com/tv/CE1UFkWBspl/?igshid=tv8zgil9ncny

ಕೊರೊನಾ ಗೆದ್ದ ಗಾನ ಗಾರುಡಿಗ S.P. ಬಾಲಸುಬ್ರಹ್ಮಣ್ಯಂ, ಅಭಿಮಾನಿಗಳು ಫುಲ್ ಖುಷ್!
ಸಾಧು ಶ್ರೀನಾಥ್​
| Edited By: |

Updated on:Sep 07, 2020 | 5:36 PM

Share

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ಸೋಂಕು ವರದಿ ನೆಗೆಟಿವ್ ಬಂದಿದೆ.

ಕೊರೊನಾ ಸೋಂಕು ತಗುಲಿ ಸುಮಾರು ಒಂದು ತಿಂಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ S.P. ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ ವರದಿ ನೆಗೆಟಿವ್ ಬಂದಿದೆ. ಸ್ವತಃ ಈ ವಿಚಾರವನ್ನು SPB ಅವರ ಮಗ ಚರಣ್ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/tv/CE1UFkWBspl/?igshid=tv8zgil9ncny

Published On - 5:26 pm, Mon, 7 September 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್