AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್ ಒಂದ್ ಸಿಗರೇಟ್ ಕೊಡಿ -ಜೈಲು ಟೆನ್ಷನ್​ಗೆ ‘ಗಂಡ ಹೆಂಡತಿ’ ಮಾದಕ ನಟಿ ಸಂಜನಾ ಗಲಾಟೆ

ಬೆಂಗಳೂರು: ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿಗೆ ತನ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದಿರುವುದು ಸಿಕ್ಕಾಪಟ್ಟೆ ಟೆನ್ಷನ್​ ತಂದಿದೆ. ಹೀಗಾಗಿ, ನನಗೆ ಒಂದು ಸಿಗರೇಟ್ ಕೊಡಿ ಅಂತಾ ಜೈಲಲ್ಲಿ ಗಲಾಟೆ ಮಾಡುತ್ತಿದ್ದಾರಂತೆ. ಹಾಗಾಗಿ, ಸಿಗರೇಟ್​ಗಾಗಿ ಬೇಡಿಕೆಯಿಟ್ಟ ಸಂಜನಾಳನ್ನು ಜೈಲು ಸಿಬ್ಬಂದಿ ಮನವೊಲಿಸಲು ಕಷ್ಟಪಡುತ್ತಿರುವ ಮಾಹಿತಿ ಸಿಕ್ಕಿದೆ. ಜೊತೆಗೆ, ಸಿಬ್ಬಂದಿ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದಾರಂತೆ.

ಜಸ್ಟ್ ಒಂದ್ ಸಿಗರೇಟ್ ಕೊಡಿ -ಜೈಲು ಟೆನ್ಷನ್​ಗೆ ‘ಗಂಡ ಹೆಂಡತಿ’ ಮಾದಕ ನಟಿ ಸಂಜನಾ ಗಲಾಟೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 18, 2020 | 3:11 PM

Share

ಬೆಂಗಳೂರು: ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿಗೆ ತನ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದಿರುವುದು ಸಿಕ್ಕಾಪಟ್ಟೆ ಟೆನ್ಷನ್​ ತಂದಿದೆ. ಹೀಗಾಗಿ, ನನಗೆ ಒಂದು ಸಿಗರೇಟ್ ಕೊಡಿ ಅಂತಾ ಜೈಲಲ್ಲಿ ಗಲಾಟೆ ಮಾಡುತ್ತಿದ್ದಾರಂತೆ.

ಹಾಗಾಗಿ, ಸಿಗರೇಟ್​ಗಾಗಿ ಬೇಡಿಕೆಯಿಟ್ಟ ಸಂಜನಾಳನ್ನು ಜೈಲು ಸಿಬ್ಬಂದಿ ಮನವೊಲಿಸಲು ಕಷ್ಟಪಡುತ್ತಿರುವ ಮಾಹಿತಿ ಸಿಕ್ಕಿದೆ. ಜೊತೆಗೆ, ಸಿಬ್ಬಂದಿ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದಾರಂತೆ.

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ