AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್ ಒಂದ್ ಸಿಗರೇಟ್ ಕೊಡಿ -ಜೈಲು ಟೆನ್ಷನ್​ಗೆ ‘ಗಂಡ ಹೆಂಡತಿ’ ಮಾದಕ ನಟಿ ಸಂಜನಾ ಗಲಾಟೆ

ಬೆಂಗಳೂರು: ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿಗೆ ತನ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದಿರುವುದು ಸಿಕ್ಕಾಪಟ್ಟೆ ಟೆನ್ಷನ್​ ತಂದಿದೆ. ಹೀಗಾಗಿ, ನನಗೆ ಒಂದು ಸಿಗರೇಟ್ ಕೊಡಿ ಅಂತಾ ಜೈಲಲ್ಲಿ ಗಲಾಟೆ ಮಾಡುತ್ತಿದ್ದಾರಂತೆ. ಹಾಗಾಗಿ, ಸಿಗರೇಟ್​ಗಾಗಿ ಬೇಡಿಕೆಯಿಟ್ಟ ಸಂಜನಾಳನ್ನು ಜೈಲು ಸಿಬ್ಬಂದಿ ಮನವೊಲಿಸಲು ಕಷ್ಟಪಡುತ್ತಿರುವ ಮಾಹಿತಿ ಸಿಕ್ಕಿದೆ. ಜೊತೆಗೆ, ಸಿಬ್ಬಂದಿ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದಾರಂತೆ.

ಜಸ್ಟ್ ಒಂದ್ ಸಿಗರೇಟ್ ಕೊಡಿ -ಜೈಲು ಟೆನ್ಷನ್​ಗೆ ‘ಗಂಡ ಹೆಂಡತಿ’ ಮಾದಕ ನಟಿ ಸಂಜನಾ ಗಲಾಟೆ
KUSHAL V
| Edited By: |

Updated on: Sep 18, 2020 | 3:11 PM

Share

ಬೆಂಗಳೂರು: ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿಗೆ ತನ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದಿರುವುದು ಸಿಕ್ಕಾಪಟ್ಟೆ ಟೆನ್ಷನ್​ ತಂದಿದೆ. ಹೀಗಾಗಿ, ನನಗೆ ಒಂದು ಸಿಗರೇಟ್ ಕೊಡಿ ಅಂತಾ ಜೈಲಲ್ಲಿ ಗಲಾಟೆ ಮಾಡುತ್ತಿದ್ದಾರಂತೆ.

ಹಾಗಾಗಿ, ಸಿಗರೇಟ್​ಗಾಗಿ ಬೇಡಿಕೆಯಿಟ್ಟ ಸಂಜನಾಳನ್ನು ಜೈಲು ಸಿಬ್ಬಂದಿ ಮನವೊಲಿಸಲು ಕಷ್ಟಪಡುತ್ತಿರುವ ಮಾಹಿತಿ ಸಿಕ್ಕಿದೆ. ಜೊತೆಗೆ, ಸಿಬ್ಬಂದಿ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದಾರಂತೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!