AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಸ್ಟ್ ಒಂದ್ ಸಿಗರೇಟ್ ಕೊಡಿ -ಜೈಲು ಟೆನ್ಷನ್​ಗೆ ‘ಗಂಡ ಹೆಂಡತಿ’ ಮಾದಕ ನಟಿ ಸಂಜನಾ ಗಲಾಟೆ

ಬೆಂಗಳೂರು: ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿಗೆ ತನ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದಿರುವುದು ಸಿಕ್ಕಾಪಟ್ಟೆ ಟೆನ್ಷನ್​ ತಂದಿದೆ. ಹೀಗಾಗಿ, ನನಗೆ ಒಂದು ಸಿಗರೇಟ್ ಕೊಡಿ ಅಂತಾ ಜೈಲಲ್ಲಿ ಗಲಾಟೆ ಮಾಡುತ್ತಿದ್ದಾರಂತೆ. ಹಾಗಾಗಿ, ಸಿಗರೇಟ್​ಗಾಗಿ ಬೇಡಿಕೆಯಿಟ್ಟ ಸಂಜನಾಳನ್ನು ಜೈಲು ಸಿಬ್ಬಂದಿ ಮನವೊಲಿಸಲು ಕಷ್ಟಪಡುತ್ತಿರುವ ಮಾಹಿತಿ ಸಿಕ್ಕಿದೆ. ಜೊತೆಗೆ, ಸಿಬ್ಬಂದಿ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದಾರಂತೆ.

ಜಸ್ಟ್ ಒಂದ್ ಸಿಗರೇಟ್ ಕೊಡಿ -ಜೈಲು ಟೆನ್ಷನ್​ಗೆ ‘ಗಂಡ ಹೆಂಡತಿ’ ಮಾದಕ ನಟಿ ಸಂಜನಾ ಗಲಾಟೆ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 18, 2020 | 3:11 PM

Share

ಬೆಂಗಳೂರು: ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ಸಂಜನಾ ಗಲ್ರಾನಿಗೆ ತನ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದಿರುವುದು ಸಿಕ್ಕಾಪಟ್ಟೆ ಟೆನ್ಷನ್​ ತಂದಿದೆ. ಹೀಗಾಗಿ, ನನಗೆ ಒಂದು ಸಿಗರೇಟ್ ಕೊಡಿ ಅಂತಾ ಜೈಲಲ್ಲಿ ಗಲಾಟೆ ಮಾಡುತ್ತಿದ್ದಾರಂತೆ.

ಹಾಗಾಗಿ, ಸಿಗರೇಟ್​ಗಾಗಿ ಬೇಡಿಕೆಯಿಟ್ಟ ಸಂಜನಾಳನ್ನು ಜೈಲು ಸಿಬ್ಬಂದಿ ಮನವೊಲಿಸಲು ಕಷ್ಟಪಡುತ್ತಿರುವ ಮಾಹಿತಿ ಸಿಕ್ಕಿದೆ. ಜೊತೆಗೆ, ಸಿಬ್ಬಂದಿ ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ಸಹ ತಂದಿದ್ದಾರಂತೆ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ