AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು […]

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 25, 2020 | 10:34 AM

Share

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು ತುಂಬಾ ದಪ್ಪಗಿದ್ದೀಯಾ ಎಂದು ಸಹ ಹೇಳಿದ್ದುಂಟಂತೆ. ಪ್ರತಿ ಬಾರಿ ಇಂಥ ಸಬೂಬುಗಳನ್ನು ಕೇಳಿ ರೋಸುಹೋದ ಸಮೀರಾಗೆ ನಾನು ಯಾಕಾದ್ರೂ ಇಲ್ಲಿ ಬಂದೆ ಅಂತಾ ಸಹ ಅನ್ನಿಸಿದ್ದು ಉಂಟು.

ಈ ನೋವಿನ ಸಂಗತಿಗಳನ್ನು ಹಂಚಿಕೊಂಡ ನಟಿ ಇದು ತಾರತಮ್ಯವಲ್ಲ. ಆದರೆ, ಈ ಸಿನಿಮಾ ರಂಗದಲ್ಲಿ ನಟಿಸಲು ನಟಿಯರು ಹೀಗೇ ಕಾಣಬೇಕೆಂಬ ಅಲಿಖಿತ ನಿಯಮ ಇದೆ ಅಂತಾ ನನಗೆ ಭಾಸವಾಯಿತು ಎಂದು ಹೇಳಿದ್ದಾರೆ.

Published On - 7:39 pm, Mon, 24 August 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ