AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು […]

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 25, 2020 | 10:34 AM

Share

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು ತುಂಬಾ ದಪ್ಪಗಿದ್ದೀಯಾ ಎಂದು ಸಹ ಹೇಳಿದ್ದುಂಟಂತೆ. ಪ್ರತಿ ಬಾರಿ ಇಂಥ ಸಬೂಬುಗಳನ್ನು ಕೇಳಿ ರೋಸುಹೋದ ಸಮೀರಾಗೆ ನಾನು ಯಾಕಾದ್ರೂ ಇಲ್ಲಿ ಬಂದೆ ಅಂತಾ ಸಹ ಅನ್ನಿಸಿದ್ದು ಉಂಟು.

ಈ ನೋವಿನ ಸಂಗತಿಗಳನ್ನು ಹಂಚಿಕೊಂಡ ನಟಿ ಇದು ತಾರತಮ್ಯವಲ್ಲ. ಆದರೆ, ಈ ಸಿನಿಮಾ ರಂಗದಲ್ಲಿ ನಟಿಸಲು ನಟಿಯರು ಹೀಗೇ ಕಾಣಬೇಕೆಂಬ ಅಲಿಖಿತ ನಿಯಮ ಇದೆ ಅಂತಾ ನನಗೆ ಭಾಸವಾಯಿತು ಎಂದು ಹೇಳಿದ್ದಾರೆ.

Published On - 7:39 pm, Mon, 24 August 20

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ