AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು […]

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!
KUSHAL V
| Edited By: |

Updated on:Aug 25, 2020 | 10:34 AM

Share

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು ತುಂಬಾ ದಪ್ಪಗಿದ್ದೀಯಾ ಎಂದು ಸಹ ಹೇಳಿದ್ದುಂಟಂತೆ. ಪ್ರತಿ ಬಾರಿ ಇಂಥ ಸಬೂಬುಗಳನ್ನು ಕೇಳಿ ರೋಸುಹೋದ ಸಮೀರಾಗೆ ನಾನು ಯಾಕಾದ್ರೂ ಇಲ್ಲಿ ಬಂದೆ ಅಂತಾ ಸಹ ಅನ್ನಿಸಿದ್ದು ಉಂಟು.

ಈ ನೋವಿನ ಸಂಗತಿಗಳನ್ನು ಹಂಚಿಕೊಂಡ ನಟಿ ಇದು ತಾರತಮ್ಯವಲ್ಲ. ಆದರೆ, ಈ ಸಿನಿಮಾ ರಂಗದಲ್ಲಿ ನಟಿಸಲು ನಟಿಯರು ಹೀಗೇ ಕಾಣಬೇಕೆಂಬ ಅಲಿಖಿತ ನಿಯಮ ಇದೆ ಅಂತಾ ನನಗೆ ಭಾಸವಾಯಿತು ಎಂದು ಹೇಳಿದ್ದಾರೆ.

Published On - 7:39 pm, Mon, 24 August 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​