AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು […]

ಬಾಲಿವುಡ್​ನ ‘ಕರಾಳ ಮುಖ’ ಬಿಚ್ಚಿಟ್ಟ ಕೃಷ್ಣ ಸುಂದರಿ ಸಮೀರಾ ರೆಡ್ಡಿ!
KUSHAL V
| Edited By: |

Updated on:Aug 25, 2020 | 10:34 AM

Share

ಮುಂಬೈ: ನಟ ಸುಶಾಂತ್​ ಸಿಂಗ್​ ರಜಪೂತ್​ನ ಹಠಾತ್​ ನಿಧನದ ಬಳಿಕ ದೇಶಾದ್ಯಂತ ಯುವಕರನ್ನು ತನ್ನತ್ತ ಸೆಳೆಯುತ್ತಿದ್ದ ಬಾಲಿವುಡ್​ನ ಕರಾಳಮುಖ ಈಗ ನಿಧಾನವಾಗಿ ಹೊರಬರುತ್ತಿದೆ. ಇದೀಗ ದಕ್ಷಿಣ ಸಿನಿರಂಗದಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿರುವ ನಟಿ ಸಮೀರಾ ರೆಡ್ಡಿ ಕೂಡ ಬಾಲಿವುಡ್​ನಲ್ಲಿ ತಮಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್​ನ ಹಲವಾರು ಚಿತ್ರಗಳ ಆಡಿಷನ್​ಗೆ ಹೋದ ವೇಳೆ ಈ ಕೃಷ್ಣಸುಂದರಿಗೆ ನೀನು ತುಂಬಾ ಕಪ್ಪಗಿದ್ದೀಯಾ ಅಥವಾ ನೀನು ತುಂಬಾ ಉದ್ದ ಇದ್ದೀಯಾ ಎಂದು ಹೇಳಿ ರಿಜೆಕ್ಟ್​ ಮಾಡುತ್ತಿದ್ದರಂತೆ. ಕೆಲು ಸಲ ನೀನು ತುಂಬಾ ದಪ್ಪಗಿದ್ದೀಯಾ ಎಂದು ಸಹ ಹೇಳಿದ್ದುಂಟಂತೆ. ಪ್ರತಿ ಬಾರಿ ಇಂಥ ಸಬೂಬುಗಳನ್ನು ಕೇಳಿ ರೋಸುಹೋದ ಸಮೀರಾಗೆ ನಾನು ಯಾಕಾದ್ರೂ ಇಲ್ಲಿ ಬಂದೆ ಅಂತಾ ಸಹ ಅನ್ನಿಸಿದ್ದು ಉಂಟು.

ಈ ನೋವಿನ ಸಂಗತಿಗಳನ್ನು ಹಂಚಿಕೊಂಡ ನಟಿ ಇದು ತಾರತಮ್ಯವಲ್ಲ. ಆದರೆ, ಈ ಸಿನಿಮಾ ರಂಗದಲ್ಲಿ ನಟಿಸಲು ನಟಿಯರು ಹೀಗೇ ಕಾಣಬೇಕೆಂಬ ಅಲಿಖಿತ ನಿಯಮ ಇದೆ ಅಂತಾ ನನಗೆ ಭಾಸವಾಯಿತು ಎಂದು ಹೇಳಿದ್ದಾರೆ.

Published On - 7:39 pm, Mon, 24 August 20

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?