AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​

Sanchari Vijay Accident: ವೈದ್ಯರು ಮತ್ತು ಕುಟುಂಬದವರ ಕಡೆಯಿಂದ ಸಂಚಾರಿ ವಿಜಯ್ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಮುನ್ನವೇ ಅನೇಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ನಟ ಕಿಚ್ಚ ಸುದೀಪ್ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​
ಸಂಚಾರಿ ವಿಜಯ್​ -ಸುದೀಪ್​​
ಮದನ್​ ಕುಮಾರ್​
|

Updated on:Jun 14, 2021 | 1:56 PM

Share

ನಟ ಸಂಚಾರಿ ವಿಜಯ್​ ಅವರಿಗೆ ಕಿಚ್ಚ ಸುದೀಪ್, ಸಿಎಂ ಯಡಿಯೂರಪ್ಪ ಸೇರಿ ಅನೇಕರು​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ನೋವನ್ನು ಹಂಚಿಕೊಂಡಿರುವ ಸುದೀಪ್​, ಕಂಬನಿ ಮಿಡಿದಿದ್ದಾರೆ. ‘ಸಂಚಾರಿ ವಿಜಯ್​ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ತೀವ್ರ ನೋವಾಗುತ್ತದೆ. ಈ ಲಾಕ್​ಡೌನ್​ನಿಂತ ಕೆಲವೇ ದಿನಗಳ ಮುನ್ನ ಅವರನ್ನು ಭೇಟಿ ಮಾಡಿದ್ದೆ. ಅವರ ಮುಂದಿನ ಸಿನಿಮಾ ಬಗ್ಗೆ ನಾನು ಹೆಚ್ಚು ಎಗ್ಸೈಟ್​ ಆಗಿದ್ದೆ. ಅವರು ಇಲ್ಲದಿರುವುದು ತೀವ್ರ ನೋವಿನ ಸಂಗತಿ. ಕುಟುಂಬದವರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು’ ಎಂದು ಸುದೀಪ್ ಟ್ವೀಟ್​ ಮಾಡಿದ್ದಾರೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಯಿತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆಯೇ ಕಿಚ್ಚ ಸುದೀಪ್​ ಅವರು ಸಹಾಯಹಸ್ತ ಚಾಚಿದ್ದರು. ಅವರಿಂದಾಗಿ ವಿಜಯ್​ಗೆ ರಾತ್ರೋರಾತ್ರಿ ಶಸ್ತ್ರ ಚಿಕಿತ್ಸೆ ನಡೆಸಲು ಸಾಧ್ಯವಾಯಿತು. ಅಷ್ಟಾದರೂ ಕೂಡ ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದರು.

ಇದನ್ನೂ ಓದಿ:

ಸಂಚಾರಿ ವಿಜಯ್​ ಬದುಕುಳಿಯುವ ಸಾಧ್ಯತೆ ಕಡಿಮೆ, ಆತನ ಅಂಗಾಂಗ ದಾನ ಮಾಡುತ್ತೇವೆ: ಸಹೋದರ ಸಿದ್ದೇಶ್​ ಗದ್ಗದಿತ

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು

Published On - 1:20 pm, Mon, 14 June 21

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ