AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​

Sanchari Vijay Accident: ವೈದ್ಯರು ಮತ್ತು ಕುಟುಂಬದವರ ಕಡೆಯಿಂದ ಸಂಚಾರಿ ವಿಜಯ್ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳುವ ಮುನ್ನವೇ ಅನೇಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ನಟ ಕಿಚ್ಚ ಸುದೀಪ್ ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.

Sanchari Vijay: ನಟ ಸಂಚಾರಿ ವಿಜಯ್​ಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಯಡಿಯೂರಪ್ಪ ಮತ್ತು ಸುದೀಪ್​
ಸಂಚಾರಿ ವಿಜಯ್​ -ಸುದೀಪ್​​
ಮದನ್​ ಕುಮಾರ್​
|

Updated on:Jun 14, 2021 | 1:56 PM

Share

ನಟ ಸಂಚಾರಿ ವಿಜಯ್​ ಅವರಿಗೆ ಕಿಚ್ಚ ಸುದೀಪ್, ಸಿಎಂ ಯಡಿಯೂರಪ್ಪ ಸೇರಿ ಅನೇಕರು​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ನೋವನ್ನು ಹಂಚಿಕೊಂಡಿರುವ ಸುದೀಪ್​, ಕಂಬನಿ ಮಿಡಿದಿದ್ದಾರೆ. ‘ಸಂಚಾರಿ ವಿಜಯ್​ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ತೀವ್ರ ನೋವಾಗುತ್ತದೆ. ಈ ಲಾಕ್​ಡೌನ್​ನಿಂತ ಕೆಲವೇ ದಿನಗಳ ಮುನ್ನ ಅವರನ್ನು ಭೇಟಿ ಮಾಡಿದ್ದೆ. ಅವರ ಮುಂದಿನ ಸಿನಿಮಾ ಬಗ್ಗೆ ನಾನು ಹೆಚ್ಚು ಎಗ್ಸೈಟ್​ ಆಗಿದ್ದೆ. ಅವರು ಇಲ್ಲದಿರುವುದು ತೀವ್ರ ನೋವಿನ ಸಂಗತಿ. ಕುಟುಂಬದವರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು’ ಎಂದು ಸುದೀಪ್ ಟ್ವೀಟ್​ ಮಾಡಿದ್ದಾರೆ.

ಶನಿವಾರ (ಜೂ.12) ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರಿ ವಿಜಯ್​ ಅವರಿಗೆ ಆಕ್ಸಿಡೆಂಟ್​ ಆಯಿತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವಿಷಯ ತಿಳಿಯುತ್ತಿದ್ದಂತೆಯೇ ಕಿಚ್ಚ ಸುದೀಪ್​ ಅವರು ಸಹಾಯಹಸ್ತ ಚಾಚಿದ್ದರು. ಅವರಿಂದಾಗಿ ವಿಜಯ್​ಗೆ ರಾತ್ರೋರಾತ್ರಿ ಶಸ್ತ್ರ ಚಿಕಿತ್ಸೆ ನಡೆಸಲು ಸಾಧ್ಯವಾಯಿತು. ಅಷ್ಟಾದರೂ ಕೂಡ ಅವರು ಬದುಕುಳಿಯುವ ಸಾಧ್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದರು.

ಇದನ್ನೂ ಓದಿ:

ಸಂಚಾರಿ ವಿಜಯ್​ ಬದುಕುಳಿಯುವ ಸಾಧ್ಯತೆ ಕಡಿಮೆ, ಆತನ ಅಂಗಾಂಗ ದಾನ ಮಾಡುತ್ತೇವೆ: ಸಹೋದರ ಸಿದ್ದೇಶ್​ ಗದ್ಗದಿತ

ಸಂಚಾರಿ ವಿಜಯ್​ ಮಾಡಿದ ಆ ಒಂದು ತಪ್ಪು ನಿರ್ಧಾರ ಇಷ್ಟೆಲ್ಲ ಸಮಸ್ಯೆಗೆ ಕಾರಣವಾಯ್ತು

Published On - 1:20 pm, Mon, 14 June 21

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು