AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ

ನ್ಯೂ ಇಯರ್​ ದಿನದಂದು ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿಕೊಟ್ಟ ನಟ ಸಿಂಹದ ಮರಿಯೊಂದನ್ನು ದತ್ತು ಪಡೆದಿದ್ದಾರೆ. ವಿಶೇಷವೆಂದರೆ ದತ್ತು ಪಡೆದ ಸಿಂಹದ ಮರಿಗೆ ನಟ ತಮ್ಮ ತಂದೆ ವಿಜಯ ನರಸಿಂಹ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.

ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ
ನ್ಯೂ ಇಯರ್​ ದಿನದಂದು ಸಿಂಹದ ಮರಿಯನ್ನು ದತ್ತು ಪಡೆದ ನಟ ವಸಿಷ್ಠ ಸಿಂಹ
KUSHAL V
|

Updated on: Jan 01, 2021 | 7:07 PM

Share

ಬೆಂಗಳೂರು: ತಮ್ಮ ಮನೋಜ್ಞ ನಟನೆ ಹಾಗೂ ವಿಭಿನ್ನ ಪಾತ್ರಗಳಿಂದ ಪ್ರೇಕ್ಷಕರ ಮನಗೆದ್ದು ಚಿಟ್ಟೆ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹ ಹೊಸ ವರ್ಷವನ್ನು ಕೊಂಚ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಹೌದು, ನ್ಯೂ ಇಯರ್​ ದಿನದಂದು ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿಕೊಟ್ಟ ನಟ ಸಿಂಹದ ಮರಿಯೊಂದನ್ನು ದತ್ತು ಪಡೆದಿದ್ದಾರೆ. ವಿಶೇಷವೆಂದರೆ ದತ್ತು ಪಡೆದ ಸಿಂಹದ ಮರಿಗೆ ನಟ ತಮ್ಮ ತಂದೆ ವಿಜಯ ನರಸಿಂಹ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.

ಮರಿಯನ್ನು ದತ್ತು ಪಡೆದ ಬಳಿಕ ವಸಿಷ್ಠ ಸಿಂಹ ಅದರ ಜೊತ ಕೆಲ ಹೊತ್ತು ಸಮಯ ಕಳೆದರು. ಅಂದ ಹಾಗೆ, ಈ ಸಿಂಹದ ಮರಿ ನಟ ಸಾರ್ವಭೌಮ ಡಾ ರಾಜ್​ಕುಮಾರ್ ಅವರ ಜನ್ಮದಿನದಂದೇ ಹುಟ್ಟಿರುವುದು ವಿಶೇಷ.

KBC ಕಾರ್ಯಕ್ರಮದಲ್ಲಿ ಅನಾವರಣಗೊಳ್ಳಲಿದೆ ಸೋನು ಸೂದ್ ಅವರ I’m no Messiah ಪುಸ್ತಕ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್