AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ

ನ್ಯೂ ಇಯರ್​ ದಿನದಂದು ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿಕೊಟ್ಟ ನಟ ಸಿಂಹದ ಮರಿಯೊಂದನ್ನು ದತ್ತು ಪಡೆದಿದ್ದಾರೆ. ವಿಶೇಷವೆಂದರೆ ದತ್ತು ಪಡೆದ ಸಿಂಹದ ಮರಿಗೆ ನಟ ತಮ್ಮ ತಂದೆ ವಿಜಯ ನರಸಿಂಹ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.

ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ
ನ್ಯೂ ಇಯರ್​ ದಿನದಂದು ಸಿಂಹದ ಮರಿಯನ್ನು ದತ್ತು ಪಡೆದ ನಟ ವಸಿಷ್ಠ ಸಿಂಹ
KUSHAL V
|

Updated on: Jan 01, 2021 | 7:07 PM

Share

ಬೆಂಗಳೂರು: ತಮ್ಮ ಮನೋಜ್ಞ ನಟನೆ ಹಾಗೂ ವಿಭಿನ್ನ ಪಾತ್ರಗಳಿಂದ ಪ್ರೇಕ್ಷಕರ ಮನಗೆದ್ದು ಚಿಟ್ಟೆ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹ ಹೊಸ ವರ್ಷವನ್ನು ಕೊಂಚ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಹೌದು, ನ್ಯೂ ಇಯರ್​ ದಿನದಂದು ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿಕೊಟ್ಟ ನಟ ಸಿಂಹದ ಮರಿಯೊಂದನ್ನು ದತ್ತು ಪಡೆದಿದ್ದಾರೆ. ವಿಶೇಷವೆಂದರೆ ದತ್ತು ಪಡೆದ ಸಿಂಹದ ಮರಿಗೆ ನಟ ತಮ್ಮ ತಂದೆ ವಿಜಯ ನರಸಿಂಹ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.

ಮರಿಯನ್ನು ದತ್ತು ಪಡೆದ ಬಳಿಕ ವಸಿಷ್ಠ ಸಿಂಹ ಅದರ ಜೊತ ಕೆಲ ಹೊತ್ತು ಸಮಯ ಕಳೆದರು. ಅಂದ ಹಾಗೆ, ಈ ಸಿಂಹದ ಮರಿ ನಟ ಸಾರ್ವಭೌಮ ಡಾ ರಾಜ್​ಕುಮಾರ್ ಅವರ ಜನ್ಮದಿನದಂದೇ ಹುಟ್ಟಿರುವುದು ವಿಶೇಷ.

KBC ಕಾರ್ಯಕ್ರಮದಲ್ಲಿ ಅನಾವರಣಗೊಳ್ಳಲಿದೆ ಸೋನು ಸೂದ್ ಅವರ I’m no Messiah ಪುಸ್ತಕ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ