AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ

ನ್ಯೂ ಇಯರ್​ ದಿನದಂದು ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿಕೊಟ್ಟ ನಟ ಸಿಂಹದ ಮರಿಯೊಂದನ್ನು ದತ್ತು ಪಡೆದಿದ್ದಾರೆ. ವಿಶೇಷವೆಂದರೆ ದತ್ತು ಪಡೆದ ಸಿಂಹದ ಮರಿಗೆ ನಟ ತಮ್ಮ ತಂದೆ ವಿಜಯ ನರಸಿಂಹ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.

ನ್ಯೂ ಇಯರ್​ ದಿನದಂದು.. ಸಿಂಹದ ಮರಿಯನ್ನು ದತ್ತು ಪಡೆದ ‘ಚಿಟ್ಟೆ’ ವಸಿಷ್ಠ ಸಿಂಹ
ನ್ಯೂ ಇಯರ್​ ದಿನದಂದು ಸಿಂಹದ ಮರಿಯನ್ನು ದತ್ತು ಪಡೆದ ನಟ ವಸಿಷ್ಠ ಸಿಂಹ
Follow us
KUSHAL V
|

Updated on: Jan 01, 2021 | 7:07 PM

ಬೆಂಗಳೂರು: ತಮ್ಮ ಮನೋಜ್ಞ ನಟನೆ ಹಾಗೂ ವಿಭಿನ್ನ ಪಾತ್ರಗಳಿಂದ ಪ್ರೇಕ್ಷಕರ ಮನಗೆದ್ದು ಚಿಟ್ಟೆ ಎಂದೇ ಖ್ಯಾತಿ ಪಡೆದಿರುವ ಸ್ಯಾಂಡಲ್​ವುಡ್ ನಟ ವಸಿಷ್ಠ ಸಿಂಹ ಹೊಸ ವರ್ಷವನ್ನು ಕೊಂಚ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಹೌದು, ನ್ಯೂ ಇಯರ್​ ದಿನದಂದು ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿಕೊಟ್ಟ ನಟ ಸಿಂಹದ ಮರಿಯೊಂದನ್ನು ದತ್ತು ಪಡೆದಿದ್ದಾರೆ. ವಿಶೇಷವೆಂದರೆ ದತ್ತು ಪಡೆದ ಸಿಂಹದ ಮರಿಗೆ ನಟ ತಮ್ಮ ತಂದೆ ವಿಜಯ ನರಸಿಂಹ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.

ಮರಿಯನ್ನು ದತ್ತು ಪಡೆದ ಬಳಿಕ ವಸಿಷ್ಠ ಸಿಂಹ ಅದರ ಜೊತ ಕೆಲ ಹೊತ್ತು ಸಮಯ ಕಳೆದರು. ಅಂದ ಹಾಗೆ, ಈ ಸಿಂಹದ ಮರಿ ನಟ ಸಾರ್ವಭೌಮ ಡಾ ರಾಜ್​ಕುಮಾರ್ ಅವರ ಜನ್ಮದಿನದಂದೇ ಹುಟ್ಟಿರುವುದು ವಿಶೇಷ.

KBC ಕಾರ್ಯಕ್ರಮದಲ್ಲಿ ಅನಾವರಣಗೊಳ್ಳಲಿದೆ ಸೋನು ಸೂದ್ ಅವರ I’m no Messiah ಪುಸ್ತಕ

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ