AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth: ಅಲ್ಪ ಜೀವಿತಾವಧಿಯಲ್ಲಿ ಅಪಾರ ಸಾಮಾಜಿಕ ಜವಾಬ್ದಾರಿ ಮೆರೆದಿದ್ದ ಚಂದನವನದ ಚಂದದ ನಟ ಪುನೀತ್​

ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ದಂಪತಿ ಮಾಧ್ಯಮಗಳ ಮೂಲಕ ಸಹಾಯ ಯಾಚಿಸಿದ್ದರು. ಆ ವೇಳೆ ಪುನೀತ್ ಅವರು ನೆರವು ನೀಡಿದ್ದರು. ‘ಆ ವೇಳೆ ಭೇಟಿ ನೀಡಿದ ಪುನೀತ್ ರಾಜ್‌ಕುಮಾರ್ ಆ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷವನ್ನು ಭರಿಸಿದ್ದರು

Puneeth: ಅಲ್ಪ ಜೀವಿತಾವಧಿಯಲ್ಲಿ ಅಪಾರ ಸಾಮಾಜಿಕ ಜವಾಬ್ದಾರಿ ಮೆರೆದಿದ್ದ ಚಂದನವನದ ಚಂದದ ನಟ ಪುನೀತ್​
ಅಲ್ಪ ಜೀವಿತಾವಧಿಯಲ್ಲಿ ಅಪಾರ ಸಾಮಾಜಿಕ ಜವಾಬ್ದಾರಿ ಮೆರೆದಿದ್ದ ಚಂದನವನದ ಚಂದದ ನಟ ಪುನೀತ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 30, 2021 | 4:00 PM

ದಾವಣಗೆರೆ: ಚಂದನವನದ ಚಂದದ ನಟ ಪುನೀತ್​ ರಾಜ್​ ಕುಮಾರ್ (46) ವಿಧಿವಶರಾಗಿದ್ದಾರೆ. ಸ್ಯಾಂಡ್​ವುಡ್​ನ ಅನೇಕ ಹಿರಿಯ ಕಿರಿಯ ಕಲಾವಿದರು ಅಪ್ಪು ನಿಧನಕ್ಕೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಅಪ್ಪು ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಮೌನರೋದನೆ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ದಾನಶೂರಕರ್ಣನಂತೆ ನಟ ಪುನೀತ್​ ರಾಜ್​ ಕುಮಾರ್ ತಮ್ಮ ಅಲ್ಪ ಜೀವಿತಾವಧಿಯಲ್ಲಿ ಅನೇಕರಿಗೆ ಖುದ್ದಾಗಿ ಸಹಾಯಹಸ್ತ ಚಾಚಿಸಿದ್ದರು. ಚನ್ನಗಿರಿ ತಾಲ್ಲೂಕಿನ ಕಣಸಾಲು ಬಡಾವಣೆಗೆಯ ಬಾಲಕಿ ಪ್ರೀತಿ ಅವರಿಗೆ ಸಹಾಯ ಮಾಡಿದ್ದರು ಎಂಬ ಸಂಗತಿ ಗೊತ್ತಾಗಿದೆ.

ಬಾಲಕಿಗೆ ಪುನೀತ್ ನೆರವು; ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷ ಭರಿಸಿದ್ದರು ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಪುನೀತ್ ರಾಜ್‌ಕುಮಾರ್ ಅವರು ಚನ್ನಗಿರಿ ತಾಲ್ಲೂಕಿನ ಕಣಸಾಲು ಬಡಾವಣೆಗೆಯ ಬಾಲಕಿ ಪ್ರೀತಿ ಅವರಿಗೆ ಸಹಾಯ ಮಾಡಿದ್ದರು ಎಂಬ ಸಂಗತಿ ಗೊತ್ತಾಗಿದೆ. ಕುಮಾರ್ ಹಾಗೂ ಮಂಜುಳಾ ದಂಪತಿಯ ಪುತ್ರಿಯಾದ ಪ್ರೀತಿ 2017ರಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು.

ಆಗ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ಈ ದಂಪತಿ ಮಾಧ್ಯಮಗಳ ಮೂಲಕ ಸಹಾಯ ಯಾಚಿಸಿದ್ದರು. ಆ ವೇಳೆ ಪುನೀತ್ ಅವರು ನೆರವು ನೀಡಿದ್ದರು. ‘ಆ ವೇಳೆ ಭೇಟಿ ನೀಡಿದ ಪುನೀತ್ ರಾಜ್‌ಕುಮಾರ್ ಆ ಕುಟುಂಬಕ್ಕೆ ಸಾಂತ್ವನ ಹೇಳಿದರಲ್ಲದೇ, ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯ ಪೂರ್ತಿ ಬಿಲ್ 12.50 ಲಕ್ಷವನ್ನು ಭರಿಸಿದ್ದರು’ ಪ್ರೀತಿ ಅವರ ಮಾವ ಹನುಮಂತಪ್ಪ ಗೆ ತಿಳಿಸಿದರು.

Puneeth Rajkumar No More : ಅಪ್ಪು ಪಾರ್ಥಿವ ಶರೀರದ ಮುಂದೆ ರಾಘಣ್ಣ ಭಾವುಕ |Tv9Kannada|

(sandalwood actor Puneeth Rajkumar had reimbursed full surgery bill of channagiri girl in manipal hospital bangalore)

Published On - 10:15 am, Sat, 30 October 21

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ