AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ರಿಸೆಪ್ಷನ್​ನಲ್ಲಿ.. ಯಶ್​​, ಸುದೀಪ್​ ಡಾನ್ಸ್ ಧಮಾಕಾ!

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸ್ಯಾಂಡಲ್​ವುಡ್​ ನಟರು ಆಗಮಿಸಿ ನವದಂಪತಿಗೆ ಶುಭಹಾರೈಸಿದರು. ಈ ವೇಳೆ, ಸಮಾರಂಭದಲ್ಲಿ ನಟ ನಟಿಯರ ಡಾನ್ಸ್ ಧಮಾಕಾ ಎಲ್ಲರ ಗಮನ ಸೆಳೆಯಿತು.

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ರಿಸೆಪ್ಷನ್​ನಲ್ಲಿ.. ಯಶ್​​, ಸುದೀಪ್​ ಡಾನ್ಸ್ ಧಮಾಕಾ!
ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ರಿಸೆಪ್ಷನ್​ನಲ್ಲಿ ಯಶ್​​, ಸುದೀಪ್​ ಡಾನ್ಸ್ ಧಮಾಕಾ!
KUSHAL V
|

Updated on:Jan 17, 2021 | 6:13 PM

Share

ಬೆಂಗಳೂರು: ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಸ್ಯಾಂಡಲ್​ವುಡ್​ ನಟರು ಆಗಮಿಸಿ ನವದಂಪತಿಗೆ ಶುಭಹಾರೈಸಿದರು. ಈ ವೇಳೆ, ಸಮಾರಂಭದಲ್ಲಿ ನಟ ನಟಿಯರ ಡಾನ್ಸ್ ಧಮಾಕಾ ಎಲ್ಲರ ಗಮನ ಸೆಳೆಯಿತು.

ಅದರಲ್ಲೂ ರಾಕಿಂಗ್ ಸ್ಟಾರ್ ಯಶ್ ಹಾಗೂ ಕಿಚ್ಚ ಸುದೀಪ್​ ಅವರ ಜಬರ್​ದಸ್ತ್​ ಸ್ಟೆಪ್ಸ್ ನೋಡಿ ನೆರೆದವರು ಫುಲ್​ ಫಿದಾ ಆದರು. ಈ ವೇಳೆ, ನಟರ ಪತ್ನಿಯರು, ನಟಿ ಹರ್ಷಿಕಾ ಪೂಣಚ್ಚಾ ಮತ್ತು ಸಂಗೀತ ನಿರ್ದೇಶಕ ಗುರುಕಿರಣ್​ ಅವರಿಗೆ ಸಾಥ್​ಕೊಟ್ಟರು.

ಅಂದ ಹಾಗೆ, ರಮೇಶ್​ ಅರವಿಂದ್​ ಪುತ್ರಿ ನಿಹಾರಿಕಾ ಹಾಗೂ ಅಕ್ಷಯ್ ಡಿಸೆಂಬರ್ 28ರಂದು ವೈವಾಹಿಕ‌ ಜೀವನಕ್ಕೆ ಕಾಲಿಟ್ಟಿದ್ದರು. ನಿನ್ನೆ ರಾತ್ರಿ ನಗರದ ಖಾಸಗಿ ಹೋಟೆಲ್​ನಲ್ಲಿ ರಿಸೆಪ್ಷನ್​ ಸಮಾರಂಭವನ್ನು ಆಯೋಜಿಸಲಾಗಿತ್ತು.

ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ, ಅಕ್ಷಯ್ ಆರತಕ್ಷತೆ: ಗಣ್ಯಾತಿಗಣ್ಯರಿಂದ ನವದಂಪತಿಗೆ ಶುಭಹಾರೈಕೆ

Published On - 5:44 pm, Sun, 17 January 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ