AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈಹಿಕವಾಗಿ ಫಿಟ್ ಆಗಿರಲು ಇವುಗಳನ್ನ ಫಾಲೋ ಮಾಡ್ತಾರಂತೆ ಈ ಚೆಲುವೆ

ಈಕೆ ಚಂದನವನದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್. ತನ್ನ ನಟನೆಯ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹಲ್​ ಚಲ್ ಎಬ್ಬಿಸಿದ ಬ್ಯೂಟಿ. ತನ್ನ ಸೌಂದರ್ಯದಿಂದಲೇ ಸಿನಿರಸಿಕರ ಗಮನವನ್ನು ತನ್ನತ್ತ ಸೆಳೆದ ಚೆಲುವೆ. ಕ್ರೇಜಿ ಬಾಯ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ. ತಮ್ಮ ಮೊದಲ ಚಿತ್ರದಲ್ಲೇ ಭರವಸೆಯನ್ನು ಮೂಡಿಸಿ, ಇದೀಗ ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟಿಮಣಿಯರಲ್ಲಿ ಒಬ್ಬರಾಗಿದ್ದಾರೆ. ಆಶಿಕಾ ಅವರು ನಟನೆಯ ಜೊತೆಜೊತೆಗೆ ಫರ್ಪೆಕ್ಟ್​ ಫಿಟ್ನೆಸ್ ಕೂಡಾ ಮೇಂಟೇನ್ ಮಾಡಿದ್ದಾರೆ. ಹಾಲುಗೆನ್ನೆ ಚೆಲುವೆ ಆಶಿಕಾ ಅವರ ಫಿಟ್ನೆಸ್ ಗುಟ್ಟು ನಿತ್ಯದ […]

ದೈಹಿಕವಾಗಿ ಫಿಟ್ ಆಗಿರಲು ಇವುಗಳನ್ನ ಫಾಲೋ ಮಾಡ್ತಾರಂತೆ ಈ ಚೆಲುವೆ
ಸಾಧು ಶ್ರೀನಾಥ್​
|

Updated on:Nov 10, 2019 | 10:53 PM

Share

ಈಕೆ ಚಂದನವನದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್. ತನ್ನ ನಟನೆಯ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹಲ್​ ಚಲ್ ಎಬ್ಬಿಸಿದ ಬ್ಯೂಟಿ. ತನ್ನ ಸೌಂದರ್ಯದಿಂದಲೇ ಸಿನಿರಸಿಕರ ಗಮನವನ್ನು ತನ್ನತ್ತ ಸೆಳೆದ ಚೆಲುವೆ. ಕ್ರೇಜಿ ಬಾಯ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ. ತಮ್ಮ ಮೊದಲ ಚಿತ್ರದಲ್ಲೇ ಭರವಸೆಯನ್ನು ಮೂಡಿಸಿ, ಇದೀಗ ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟಿಮಣಿಯರಲ್ಲಿ ಒಬ್ಬರಾಗಿದ್ದಾರೆ.

ಆಶಿಕಾ ಅವರು ನಟನೆಯ ಜೊತೆಜೊತೆಗೆ ಫರ್ಪೆಕ್ಟ್​ ಫಿಟ್ನೆಸ್ ಕೂಡಾ ಮೇಂಟೇನ್ ಮಾಡಿದ್ದಾರೆ. ಹಾಲುಗೆನ್ನೆ ಚೆಲುವೆ ಆಶಿಕಾ ಅವರ ಫಿಟ್ನೆಸ್ ಗುಟ್ಟು ನಿತ್ಯದ ಜಿಮ್​ ವರ್ಕೌಟ್ ಅಂತೆ. ಇವರು ವಾರದಲ್ಲಿ 3 ಅಥವಾ 4 ದಿನ ತಪ್ಪದೆ ಜಿಮ್ ವರ್ಕೌಟ್ ಮಾಡ್ತಾರಂತೆ. ಬೇರೆ ಎಕ್ಸ್​ಸೈಜ್ ಶುರು ಮಾಡುವುದಕ್ಕಿಂತ ಮೊದಲು ವಾರ್ಮ್​ ಅಫ್ ಎಕ್ಸ್​ಸೈಜ್​ಗಳ ಕಡೆ ಗಮನ ಹರಿಸೋ ಇವರು ಕಾರ್ಡಿಯೋದಿಂದ ವರ್ಕೌಟ್ ಸ್ಟಾರ್ಟ್ ಮಾಡ್ತಾರಂತೆ.

ಮೂರರಿಂದ ಐದು ನಿಮಿಷ ಈ ಎಕ್ಸ್​ಸೈಜ್ ಮಾಡ್ತಾರಂತೆ. ಹಾಗೆಯೇ ಸ್ಟ್ರೆಚಸ್ ಕೂಡಾ ಮಾಡ್ತಾರೆ. ಈ ಎಕ್ಸ್​ಸೈಜ್​ಗಳು ಇವರನ್ನು ದೈಹಿಕವಾಗಿ ರಿಲ್ಯಾಕ್ಸ್​ ಮಾಡುತ್ತಂತೆ. ಟ್ರೇನರ್ ಸಲಹೆಯಂತೆ ಜಿಮ್ ವರ್ಕೌಟ್​ಗಳನ್ನು ಫಾಲೋ ಮಾಡ್ತೀನಿ ಅಂತಾರೆ ಆಶಿಕಾ.

ಹಾಗೆಯೇ ಆಶಿಕಾ ಅವರ ಸೌಂದರ್ಯದ ಇನ್ನೊಂದು ಗುಟ್ಟು, ದಿನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರು ಮತ್ತು ಜ್ಯೂಸ್. ಇದು ತ್ಚಚೆಯನ್ನು ತೇವಾಂಶದಿಂದ ಇರುವಂತೆ ಮಾಡಿ ಫಿಟ್ ಆಗಿಡಲು ಸಹಕಾರಿಯಾಗಿದೆಯಂತೆ.

Published On - 10:52 pm, Sun, 10 November 19

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ