AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈಹಿಕವಾಗಿ ಫಿಟ್ ಆಗಿರಲು ಇವುಗಳನ್ನ ಫಾಲೋ ಮಾಡ್ತಾರಂತೆ ಈ ಚೆಲುವೆ

ಈಕೆ ಚಂದನವನದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್. ತನ್ನ ನಟನೆಯ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹಲ್​ ಚಲ್ ಎಬ್ಬಿಸಿದ ಬ್ಯೂಟಿ. ತನ್ನ ಸೌಂದರ್ಯದಿಂದಲೇ ಸಿನಿರಸಿಕರ ಗಮನವನ್ನು ತನ್ನತ್ತ ಸೆಳೆದ ಚೆಲುವೆ. ಕ್ರೇಜಿ ಬಾಯ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ. ತಮ್ಮ ಮೊದಲ ಚಿತ್ರದಲ್ಲೇ ಭರವಸೆಯನ್ನು ಮೂಡಿಸಿ, ಇದೀಗ ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟಿಮಣಿಯರಲ್ಲಿ ಒಬ್ಬರಾಗಿದ್ದಾರೆ. ಆಶಿಕಾ ಅವರು ನಟನೆಯ ಜೊತೆಜೊತೆಗೆ ಫರ್ಪೆಕ್ಟ್​ ಫಿಟ್ನೆಸ್ ಕೂಡಾ ಮೇಂಟೇನ್ ಮಾಡಿದ್ದಾರೆ. ಹಾಲುಗೆನ್ನೆ ಚೆಲುವೆ ಆಶಿಕಾ ಅವರ ಫಿಟ್ನೆಸ್ ಗುಟ್ಟು ನಿತ್ಯದ […]

ದೈಹಿಕವಾಗಿ ಫಿಟ್ ಆಗಿರಲು ಇವುಗಳನ್ನ ಫಾಲೋ ಮಾಡ್ತಾರಂತೆ ಈ ಚೆಲುವೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 10, 2019 | 10:53 PM

Share

ಈಕೆ ಚಂದನವನದ ಮಿಲ್ಕಿ ಬ್ಯೂಟಿ ಆಶಿಕಾ ರಂಗನಾಥ್. ತನ್ನ ನಟನೆಯ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಹಲ್​ ಚಲ್ ಎಬ್ಬಿಸಿದ ಬ್ಯೂಟಿ. ತನ್ನ ಸೌಂದರ್ಯದಿಂದಲೇ ಸಿನಿರಸಿಕರ ಗಮನವನ್ನು ತನ್ನತ್ತ ಸೆಳೆದ ಚೆಲುವೆ. ಕ್ರೇಜಿ ಬಾಯ್ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶಿಕಾ. ತಮ್ಮ ಮೊದಲ ಚಿತ್ರದಲ್ಲೇ ಭರವಸೆಯನ್ನು ಮೂಡಿಸಿ, ಇದೀಗ ಸ್ಯಾಂಡಲ್​ವುಡ್​ನ ಬಹುಬೇಡಿಕೆಯ ನಟಿಮಣಿಯರಲ್ಲಿ ಒಬ್ಬರಾಗಿದ್ದಾರೆ.

ಆಶಿಕಾ ಅವರು ನಟನೆಯ ಜೊತೆಜೊತೆಗೆ ಫರ್ಪೆಕ್ಟ್​ ಫಿಟ್ನೆಸ್ ಕೂಡಾ ಮೇಂಟೇನ್ ಮಾಡಿದ್ದಾರೆ. ಹಾಲುಗೆನ್ನೆ ಚೆಲುವೆ ಆಶಿಕಾ ಅವರ ಫಿಟ್ನೆಸ್ ಗುಟ್ಟು ನಿತ್ಯದ ಜಿಮ್​ ವರ್ಕೌಟ್ ಅಂತೆ. ಇವರು ವಾರದಲ್ಲಿ 3 ಅಥವಾ 4 ದಿನ ತಪ್ಪದೆ ಜಿಮ್ ವರ್ಕೌಟ್ ಮಾಡ್ತಾರಂತೆ. ಬೇರೆ ಎಕ್ಸ್​ಸೈಜ್ ಶುರು ಮಾಡುವುದಕ್ಕಿಂತ ಮೊದಲು ವಾರ್ಮ್​ ಅಫ್ ಎಕ್ಸ್​ಸೈಜ್​ಗಳ ಕಡೆ ಗಮನ ಹರಿಸೋ ಇವರು ಕಾರ್ಡಿಯೋದಿಂದ ವರ್ಕೌಟ್ ಸ್ಟಾರ್ಟ್ ಮಾಡ್ತಾರಂತೆ.

ಮೂರರಿಂದ ಐದು ನಿಮಿಷ ಈ ಎಕ್ಸ್​ಸೈಜ್ ಮಾಡ್ತಾರಂತೆ. ಹಾಗೆಯೇ ಸ್ಟ್ರೆಚಸ್ ಕೂಡಾ ಮಾಡ್ತಾರೆ. ಈ ಎಕ್ಸ್​ಸೈಜ್​ಗಳು ಇವರನ್ನು ದೈಹಿಕವಾಗಿ ರಿಲ್ಯಾಕ್ಸ್​ ಮಾಡುತ್ತಂತೆ. ಟ್ರೇನರ್ ಸಲಹೆಯಂತೆ ಜಿಮ್ ವರ್ಕೌಟ್​ಗಳನ್ನು ಫಾಲೋ ಮಾಡ್ತೀನಿ ಅಂತಾರೆ ಆಶಿಕಾ.

ಹಾಗೆಯೇ ಆಶಿಕಾ ಅವರ ಸೌಂದರ್ಯದ ಇನ್ನೊಂದು ಗುಟ್ಟು, ದಿನದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರು ಮತ್ತು ಜ್ಯೂಸ್. ಇದು ತ್ಚಚೆಯನ್ನು ತೇವಾಂಶದಿಂದ ಇರುವಂತೆ ಮಾಡಿ ಫಿಟ್ ಆಗಿಡಲು ಸಹಕಾರಿಯಾಗಿದೆಯಂತೆ.

Published On - 10:52 pm, Sun, 10 November 19

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು