AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ

ಕನ್ನಡದ ಬೆಡಗಿ ಹರಿಪ್ರಿಯಾ ಸರಿಯಾದ ಪ್ರಶ್ನೆಯನ್ನೇ ಎತ್ತಿದ್ದಾರೆ. ಲಂಡನ್​ನ ಪ್ರತಿಷ್ಠಿತ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಮೇಣದ ಪ್ರತಿಮೆಗಳನ್ನುನಿರ್ಮಿಸುವುದರ ವಿರುದ್ಧ ನಟಿ ಹರಿಪ್ರಿಯಾ ಗರಂ ಆಗಿದ್ದಾರೆ. ಅಲ್ಲಾ ನಮ್ಮ ಕನ್ನಡಿಗರ ಸಾಧನೆಗೇನು ಕಡಿಮೆ? ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದಿಗ್ಗಜರಿದ್ದಾರೆ. ಯಾರಿಗೂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಗೌರವ ಸಂದಿಲ್ಲ. ಡಾ. ರಾಜ್​ಕುಮಾರ್, ಡಾ. ವಿಷ್ಣು ವರ್ಧನ್, ಡಾ. ಅಂಬರೀಶ್, ಶಂಕರ್ ನಾಗ್, ಪಂಡರೀ ಬಾಯಿ, ಜಯಂತಿ, ಬಿ ಸರೋಜಾ ದೇವಿ ಹೀಗೆ ದೊಡ್ಡ ಲಿಸ್ಟ್ ಇದೆ. ಆದ್ರೆ ಯಾವೊಬ್ಬ ಕನ್ನಡಿಗನ ಮೇಣದ […]

ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on:Feb 05, 2020 | 5:33 PM

Share

ಕನ್ನಡದ ಬೆಡಗಿ ಹರಿಪ್ರಿಯಾ ಸರಿಯಾದ ಪ್ರಶ್ನೆಯನ್ನೇ ಎತ್ತಿದ್ದಾರೆ. ಲಂಡನ್​ನ ಪ್ರತಿಷ್ಠಿತ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಮೇಣದ ಪ್ರತಿಮೆಗಳನ್ನುನಿರ್ಮಿಸುವುದರ ವಿರುದ್ಧ ನಟಿ ಹರಿಪ್ರಿಯಾ ಗರಂ ಆಗಿದ್ದಾರೆ. ಅಲ್ಲಾ ನಮ್ಮ ಕನ್ನಡಿಗರ ಸಾಧನೆಗೇನು ಕಡಿಮೆ? ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದಿಗ್ಗಜರಿದ್ದಾರೆ. ಯಾರಿಗೂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಗೌರವ ಸಂದಿಲ್ಲ.

ಡಾ. ರಾಜ್​ಕುಮಾರ್, ಡಾ. ವಿಷ್ಣು ವರ್ಧನ್, ಡಾ. ಅಂಬರೀಶ್, ಶಂಕರ್ ನಾಗ್, ಪಂಡರೀ ಬಾಯಿ, ಜಯಂತಿ, ಬಿ ಸರೋಜಾ ದೇವಿ ಹೀಗೆ ದೊಡ್ಡ ಲಿಸ್ಟ್ ಇದೆ. ಆದ್ರೆ ಯಾವೊಬ್ಬ ಕನ್ನಡಿಗನ ಮೇಣದ ಪ್ರತಿಮೆ ಟುಸ್ಸಾಡ್ಸ್​ನಲ್ಲಿ ಇಲ್ಲ ಎಂದು ನಟಿ ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಗುಡುಗಿದ್ದಾರೆ.

ಇತ್ತೀಚೆಗೆ ನಟಿ ಕಾಜಲ್ ಅಗರ್ವಾಲ್ ಮೇಣದ ಪ್ರತಿಮೆ ಅನಾವರಣದ ಬೆನ್ನಲ್ಲೇ, ಮ್ಯೂಸಿಯಂನ ಆಡಳಿತ ಮಂಡಳಿಗೆ ಹರಿಪ್ರಿಯಾ ಸರಿಯಾಗಿ ತಿವಿದಿದ್ದಾರೆ.

ಕನ್ನಡಿಗರ ಒಂದು ಮೇಣದ ಪ್ರತಿಮೆ ಮ್ಯೂಸಿಮಂನಲ್ಲಿ ಇಲ್ಲ ಯಾಕೆ ಎಂದು ಪ್ರಶ್ನಿಸಿರುವ ನಟಿ, ನಿನ್ನೆ ಮೊನ್ನೆ ಬಂದು ಸಿನಿರಂಗದಲ್ಲಿ ದಾಪುಗಾಲಿಡುತ್ತಿರೋರಿಗೆ ಮೇಣದ ಪ್ರತಿಮೆ ಕಿರೀಟ ಬೇಕಾ? ಸಾಧನೆ ಮಾಡದೇ ಇದ್ದರೂ ಅಂಥವರ ಮೇಣದ ಪ್ರತಿಮೆ ಸಿದ್ಧವಾಗ್ತಿದೆ ಎಂದು ಹರಿಪ್ರಿಯಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಂದಹಾಗೆ ಕಾಜಲ್ ಅಗರವಾಲ್ ಮೇಣದ ಪ್ರತಿಮೆ ನಿನ್ನೆಯಷ್ಟೆ ಅನಾವರಣಗೊಂಡಿದೆ. ಸಿಂಗಾಪುರದಲ್ಲಿನ ಮ್ಯೂಸಿಯಂನಲ್ಲಿ ಕಾಜಲ್ ಪ್ರತಿಮೆ ಇಡಲಾಗಿದೆ.

https://www.facebook.com/IamHariprriya/posts/3663226557050626

Published On - 5:26 pm, Wed, 5 February 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?