AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ

ಕನ್ನಡದ ಬೆಡಗಿ ಹರಿಪ್ರಿಯಾ ಸರಿಯಾದ ಪ್ರಶ್ನೆಯನ್ನೇ ಎತ್ತಿದ್ದಾರೆ. ಲಂಡನ್​ನ ಪ್ರತಿಷ್ಠಿತ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಮೇಣದ ಪ್ರತಿಮೆಗಳನ್ನುನಿರ್ಮಿಸುವುದರ ವಿರುದ್ಧ ನಟಿ ಹರಿಪ್ರಿಯಾ ಗರಂ ಆಗಿದ್ದಾರೆ. ಅಲ್ಲಾ ನಮ್ಮ ಕನ್ನಡಿಗರ ಸಾಧನೆಗೇನು ಕಡಿಮೆ? ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದಿಗ್ಗಜರಿದ್ದಾರೆ. ಯಾರಿಗೂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಗೌರವ ಸಂದಿಲ್ಲ. ಡಾ. ರಾಜ್​ಕುಮಾರ್, ಡಾ. ವಿಷ್ಣು ವರ್ಧನ್, ಡಾ. ಅಂಬರೀಶ್, ಶಂಕರ್ ನಾಗ್, ಪಂಡರೀ ಬಾಯಿ, ಜಯಂತಿ, ಬಿ ಸರೋಜಾ ದೇವಿ ಹೀಗೆ ದೊಡ್ಡ ಲಿಸ್ಟ್ ಇದೆ. ಆದ್ರೆ ಯಾವೊಬ್ಬ ಕನ್ನಡಿಗನ ಮೇಣದ […]

ಕನ್ನಡಿಗರಿಗೆ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಜಾಗವಿಲ್ಲ ಯಾಕೆ? ಹರಿಪ್ರಿಯಾ ಕಿಡಿಕಿಡಿ
ಸಾಧು ಶ್ರೀನಾಥ್​
|

Updated on:Feb 05, 2020 | 5:33 PM

Share

ಕನ್ನಡದ ಬೆಡಗಿ ಹರಿಪ್ರಿಯಾ ಸರಿಯಾದ ಪ್ರಶ್ನೆಯನ್ನೇ ಎತ್ತಿದ್ದಾರೆ. ಲಂಡನ್​ನ ಪ್ರತಿಷ್ಠಿತ ಮೇಡಂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಮೇಣದ ಪ್ರತಿಮೆಗಳನ್ನುನಿರ್ಮಿಸುವುದರ ವಿರುದ್ಧ ನಟಿ ಹರಿಪ್ರಿಯಾ ಗರಂ ಆಗಿದ್ದಾರೆ. ಅಲ್ಲಾ ನಮ್ಮ ಕನ್ನಡಿಗರ ಸಾಧನೆಗೇನು ಕಡಿಮೆ? ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ದಿಗ್ಗಜರಿದ್ದಾರೆ. ಯಾರಿಗೂ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಗೌರವ ಸಂದಿಲ್ಲ.

ಡಾ. ರಾಜ್​ಕುಮಾರ್, ಡಾ. ವಿಷ್ಣು ವರ್ಧನ್, ಡಾ. ಅಂಬರೀಶ್, ಶಂಕರ್ ನಾಗ್, ಪಂಡರೀ ಬಾಯಿ, ಜಯಂತಿ, ಬಿ ಸರೋಜಾ ದೇವಿ ಹೀಗೆ ದೊಡ್ಡ ಲಿಸ್ಟ್ ಇದೆ. ಆದ್ರೆ ಯಾವೊಬ್ಬ ಕನ್ನಡಿಗನ ಮೇಣದ ಪ್ರತಿಮೆ ಟುಸ್ಸಾಡ್ಸ್​ನಲ್ಲಿ ಇಲ್ಲ ಎಂದು ನಟಿ ಹರಿಪ್ರಿಯಾ ಸೋಷಿಯಲ್ ಮೀಡಿಯಾದಲ್ಲಿ ಗುಡುಗಿದ್ದಾರೆ.

ಇತ್ತೀಚೆಗೆ ನಟಿ ಕಾಜಲ್ ಅಗರ್ವಾಲ್ ಮೇಣದ ಪ್ರತಿಮೆ ಅನಾವರಣದ ಬೆನ್ನಲ್ಲೇ, ಮ್ಯೂಸಿಯಂನ ಆಡಳಿತ ಮಂಡಳಿಗೆ ಹರಿಪ್ರಿಯಾ ಸರಿಯಾಗಿ ತಿವಿದಿದ್ದಾರೆ.

ಕನ್ನಡಿಗರ ಒಂದು ಮೇಣದ ಪ್ರತಿಮೆ ಮ್ಯೂಸಿಮಂನಲ್ಲಿ ಇಲ್ಲ ಯಾಕೆ ಎಂದು ಪ್ರಶ್ನಿಸಿರುವ ನಟಿ, ನಿನ್ನೆ ಮೊನ್ನೆ ಬಂದು ಸಿನಿರಂಗದಲ್ಲಿ ದಾಪುಗಾಲಿಡುತ್ತಿರೋರಿಗೆ ಮೇಣದ ಪ್ರತಿಮೆ ಕಿರೀಟ ಬೇಕಾ? ಸಾಧನೆ ಮಾಡದೇ ಇದ್ದರೂ ಅಂಥವರ ಮೇಣದ ಪ್ರತಿಮೆ ಸಿದ್ಧವಾಗ್ತಿದೆ ಎಂದು ಹರಿಪ್ರಿಯಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಅಂದಹಾಗೆ ಕಾಜಲ್ ಅಗರವಾಲ್ ಮೇಣದ ಪ್ರತಿಮೆ ನಿನ್ನೆಯಷ್ಟೆ ಅನಾವರಣಗೊಂಡಿದೆ. ಸಿಂಗಾಪುರದಲ್ಲಿನ ಮ್ಯೂಸಿಯಂನಲ್ಲಿ ಕಾಜಲ್ ಪ್ರತಿಮೆ ಇಡಲಾಗಿದೆ.

https://www.facebook.com/IamHariprriya/posts/3663226557050626

Published On - 5:26 pm, Wed, 5 February 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ