AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಟ್ನೆಸ್​ ಕಾಪಾಡಲು ‘ವಜ್ರಕಾಯ’ ನಟಿ ಇದನ್ನ ಅಚ್ಚುಕಟ್ಟಾಗಿ ಪಾಲಿಸ್ತಾರೆ

ವಜ್ರಕಾಯ ಚಿತ್ರದಲ್ಲಿ ಪಟಾಕ ಪಾರ್ವತಿಯಾಗಿ ಸಿಡಿದಿದ್ದ ನಭಾ ನಟೇಶ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ನಭಾ ನಟೇಶ್ ಸ್ಯಾಂಡಲ್​ವುಡ್ ಚಿತ್ರದ ಮೂಲಕ ಸಿನಿಜರ್ನಿ ಆರಂಭಿಸಿದ ತಾರೆ. ಆದರೆ ಆ ಬಳಿಕ ಸಾಹೇಬ ಎಂಬ ಚಿತ್ರದಲ್ಲಿ ಬಣ್ಣಹಚ್ಚಿದ್ದು ಬಿಟ್ಟರೆ ಕನ್ನಡದಲ್ಲಿ ಎಲ್ಲೂ ಕಾಣಿಸಿಕೊಳ್ಳದ ಇವರು ಟಾಲಿವುಡ್​ನಲ್ಲಿ ಮಾತ್ರ ಸಕ್ರಿಯ ನಟಿಯಾಗಿದ್ದಾರೆ. ಬ್ಯೂಟಿಫುಲ್ ನಭಾ ಅವರ ಅಭಿನಯ ಮತ್ತು ಸೌಂದರ್ಯಕ್ಕೆ ಪ್ರೇಕ್ಷಕರು ಬಹುಪರಾಕ್ ಅಂದಿದ್ದಾರೆ. ಹಾಲುಗೆನ್ನೆ ಚೆಲುವೆ ನಭಾ ನಟೇಶ್ ನಟನೆಯ ಜೊತೆಗೆ ಸೌಂದರ್ಯದಲ್ಲೂ ಪರ್ಪೆಕ್ಟ್. ಬ್ಯೂಟಿಫುಲ್ ನಭಾ ಅವರ […]

ಫಿಟ್ನೆಸ್​ ಕಾಪಾಡಲು 'ವಜ್ರಕಾಯ' ನಟಿ ಇದನ್ನ ಅಚ್ಚುಕಟ್ಟಾಗಿ ಪಾಲಿಸ್ತಾರೆ
ಸಾಧು ಶ್ರೀನಾಥ್​
|

Updated on:Oct 30, 2019 | 2:06 PM

Share

ವಜ್ರಕಾಯ ಚಿತ್ರದಲ್ಲಿ ಪಟಾಕ ಪಾರ್ವತಿಯಾಗಿ ಸಿಡಿದಿದ್ದ ನಭಾ ನಟೇಶ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ನಭಾ ನಟೇಶ್ ಸ್ಯಾಂಡಲ್​ವುಡ್ ಚಿತ್ರದ ಮೂಲಕ ಸಿನಿಜರ್ನಿ ಆರಂಭಿಸಿದ ತಾರೆ. ಆದರೆ ಆ ಬಳಿಕ ಸಾಹೇಬ ಎಂಬ ಚಿತ್ರದಲ್ಲಿ ಬಣ್ಣಹಚ್ಚಿದ್ದು ಬಿಟ್ಟರೆ ಕನ್ನಡದಲ್ಲಿ ಎಲ್ಲೂ ಕಾಣಿಸಿಕೊಳ್ಳದ ಇವರು ಟಾಲಿವುಡ್​ನಲ್ಲಿ ಮಾತ್ರ ಸಕ್ರಿಯ ನಟಿಯಾಗಿದ್ದಾರೆ.

ಬ್ಯೂಟಿಫುಲ್ ನಭಾ ಅವರ ಅಭಿನಯ ಮತ್ತು ಸೌಂದರ್ಯಕ್ಕೆ ಪ್ರೇಕ್ಷಕರು ಬಹುಪರಾಕ್ ಅಂದಿದ್ದಾರೆ. ಹಾಲುಗೆನ್ನೆ ಚೆಲುವೆ ನಭಾ ನಟೇಶ್ ನಟನೆಯ ಜೊತೆಗೆ ಸೌಂದರ್ಯದಲ್ಲೂ ಪರ್ಪೆಕ್ಟ್. ಬ್ಯೂಟಿಫುಲ್ ನಭಾ ಅವರ ಫಿಟ್ನೆಸ್ ಗುಟ್ಟು ನಿತ್ಯ ಪಾಲಿಸುವ ಡಯಟ್ ಚಾರ್ಟ್ ಅಂತೆ. ನಭಾ ಅಚ್ಚುಕಟ್ಟಾಗಿ ಫುಡ್ ಮೆನು ಪಾಲಿಸ್ತಾರೆ. ಬೆಳಗಿನ ಒಂದು ಲೋಟ ಬಿಸಿನೀರು ಕುಡಿಯುವುದರೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸ್ತಾರಂತೆ ನಭಾ.

ಇನ್ನು ಡಯಟ್ ಚಾರ್ಟ್​ನಲ್ಲಿ ಇವರು ಆಹಾರದ ಪ್ರಮಾಣ, ಗುಣಮಟ್ಟ ಮತ್ತು ಯಾವ ಸಮಯದಲ್ಲಿ ಸೇವಿಸಬೇಕು ಎಂಬುದರ ಕಡೆಗೆ ಹೆಚ್ಚಿನ ಗಮನ ಹರಿಸ್ತಾರೆ. ಯಾಕಂದ್ರೆ ನಾವು ಸೇವಿಸುವ ಆಹಾರ ಫಿಟ್ನೆಸ್​ ಮತ್ತು ಸೌಂದರ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತೆ. ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡುವುದು ಆರೋಗ್ಯಕರ ಮೈಕಟ್ಟಿನ ಸೂತ್ರ ಅಂತಾರೆ ಫಿಟ್ನೆಸ್ ಪ್ರೀಕ್ ನಭಾ.

ಈ ಕಾರಣದಿಂದ ರಾತ್ರಿ ಊಟವನ್ನು ಇವರು 7.30 ಹೊತ್ತಿಗೆ ಮಾಡ್ತಾರಂತೆ. ಇದ್ರ ನಂತ್ರ ಯಾವುದೇ ಹೆವೀ ಫುಡ್ ಸೇವಿಸಲ್ವಂತೆ. ಮಲಗುವ ಟೈಮ್​ಗೆ ಆಹಾರ ಸೇವಿಸದೆ, ರಾತ್ರಿ ಊಟವನ್ನು ಬೇಗನೇ ಮಾಡಿ ಮುಗಿಸಿ ಅನ್ನೋ ಕಿವಿಮಾತು ಕೂಡಾ ಹೇಳ್ತಾರೆ. ಹಾಗೆಯೇ ಕೂದಲಿನ ಆರೈಕೆಗಾಗಿ ನಭಾ ಕನಿಷ್ಟ ಮೂರು ಅಥವಾ ನಾಲ್ಕು ಬಾರಿ ಆಯಿಲ್ ಮಸಾಜ್ ಮಾಡ್ತಾರಂತೆ. 

Published On - 8:27 am, Wed, 30 October 19

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್