AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​

ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​
ರಚಿತಾ ರಾಮ್​
Skanda
| Edited By: |

Updated on: Dec 25, 2020 | 12:58 PM

Share

ಬೆಂಗಳೂರು: ಚಂದನವನದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​ ಬೆಂಗಳೂರಿನ ಕಮರ್ಶಿಯಲ್​ ಸ್ಟ್ರೀಟ್​ನಲ್ಲಿ ಮಾಮೂಲಿ ಹುಡುಗಿಯಂತೆ ಸುತ್ತಾಡುತ್ತಾ ಬಟ್ಟೆ ಖರೀದಿ ಮಾಡಿದ ವೀಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ವೀರಂ ಸಿನಿಮಾದ ಕಾಸ್ಟ್ಯೂಮ್​ ಖರೀದಿಗಾಗಿ ಕಮರ್ಶಿಯಲ್​ ಸ್ಟ್ರೀಟ್​ಗೆ ಹೋಗಿದ್ದ ಡಿಂಪಲ್​ ಕ್ವೀನ್​ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಯಾರಿಗೂ ಗುರುತು ಸಿಗದಂತೆ ಸುತ್ತಾಡಿದ್ದಾರೆ.

ವೀರಂ ಚಿತ್ರತಂಡದ ಜೊತೆಗೆ ಶಾಪಿಂಗ್​ಗೆ ಹೋಗಿದ್ದಾಗ ಮುಖಕ್ಕೆ ಕೆಂಪು ಬಟ್ಟೆ ತೊಟ್ಟು ಸುತ್ತಾಡಿದ ರಚಿತಾ ರಾಮ್​ ವೀಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ರಚಿತಾ ರಾಮ್​ಗೆ ವೀರಂ ಸಿನಿಮಾ ಛಾಯಾಗ್ರಾಹಕ, ಮೇಕಪ್​ ಮ್ಯಾನ್​ ಸೇರಿದಂತೆ ತಂಡದ ಹಲವರು ಸಾಥ್ ನೀಡಿದ್ದಾರೆ. ಪ್ರಜ್ವಲ್​ ದೇವರಾಜ್​, ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮತ್ತು ಮುಂತಾದ ಕಲಾವಿದರು ಅಭಿನಯಿಸಿರುವ ಕೆ.ಎಂ.ಶಶಿಧರ್​ ನಿರ್ಮಾಣದ ವೀರಂ ಚಿತ್ರದ ಮುಹೂರ್ತ ಡಿಸೆಂಬರ್​ 10ರಂದು ನೆರವೇರಿದೆ.

ಹೊಸ ವರ್ಷಕ್ಕೆ ಸಿದ್ಧವಾಗ್ತಿವೆ ಸಾಲು ಸಾಲು ಸಿನಿಮಾಗಳು.. 2021ಕ್ಕೆ ಸ್ಯಾಂಡಲ್​ವುಡ್ ರಸದೌತಣ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್