AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​

ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​
ರಚಿತಾ ರಾಮ್​
Skanda
| Edited By: |

Updated on: Dec 25, 2020 | 12:58 PM

Share

ಬೆಂಗಳೂರು: ಚಂದನವನದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​ ಬೆಂಗಳೂರಿನ ಕಮರ್ಶಿಯಲ್​ ಸ್ಟ್ರೀಟ್​ನಲ್ಲಿ ಮಾಮೂಲಿ ಹುಡುಗಿಯಂತೆ ಸುತ್ತಾಡುತ್ತಾ ಬಟ್ಟೆ ಖರೀದಿ ಮಾಡಿದ ವೀಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ವೀರಂ ಸಿನಿಮಾದ ಕಾಸ್ಟ್ಯೂಮ್​ ಖರೀದಿಗಾಗಿ ಕಮರ್ಶಿಯಲ್​ ಸ್ಟ್ರೀಟ್​ಗೆ ಹೋಗಿದ್ದ ಡಿಂಪಲ್​ ಕ್ವೀನ್​ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಯಾರಿಗೂ ಗುರುತು ಸಿಗದಂತೆ ಸುತ್ತಾಡಿದ್ದಾರೆ.

ವೀರಂ ಚಿತ್ರತಂಡದ ಜೊತೆಗೆ ಶಾಪಿಂಗ್​ಗೆ ಹೋಗಿದ್ದಾಗ ಮುಖಕ್ಕೆ ಕೆಂಪು ಬಟ್ಟೆ ತೊಟ್ಟು ಸುತ್ತಾಡಿದ ರಚಿತಾ ರಾಮ್​ ವೀಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ರಚಿತಾ ರಾಮ್​ಗೆ ವೀರಂ ಸಿನಿಮಾ ಛಾಯಾಗ್ರಾಹಕ, ಮೇಕಪ್​ ಮ್ಯಾನ್​ ಸೇರಿದಂತೆ ತಂಡದ ಹಲವರು ಸಾಥ್ ನೀಡಿದ್ದಾರೆ. ಪ್ರಜ್ವಲ್​ ದೇವರಾಜ್​, ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮತ್ತು ಮುಂತಾದ ಕಲಾವಿದರು ಅಭಿನಯಿಸಿರುವ ಕೆ.ಎಂ.ಶಶಿಧರ್​ ನಿರ್ಮಾಣದ ವೀರಂ ಚಿತ್ರದ ಮುಹೂರ್ತ ಡಿಸೆಂಬರ್​ 10ರಂದು ನೆರವೇರಿದೆ.

ಹೊಸ ವರ್ಷಕ್ಕೆ ಸಿದ್ಧವಾಗ್ತಿವೆ ಸಾಲು ಸಾಲು ಸಿನಿಮಾಗಳು.. 2021ಕ್ಕೆ ಸ್ಯಾಂಡಲ್​ವುಡ್ ರಸದೌತಣ

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು