AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​

ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​
ರಚಿತಾ ರಾಮ್​
Skanda
| Edited By: |

Updated on: Dec 25, 2020 | 12:58 PM

Share

ಬೆಂಗಳೂರು: ಚಂದನವನದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​ ಬೆಂಗಳೂರಿನ ಕಮರ್ಶಿಯಲ್​ ಸ್ಟ್ರೀಟ್​ನಲ್ಲಿ ಮಾಮೂಲಿ ಹುಡುಗಿಯಂತೆ ಸುತ್ತಾಡುತ್ತಾ ಬಟ್ಟೆ ಖರೀದಿ ಮಾಡಿದ ವೀಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ವೀರಂ ಸಿನಿಮಾದ ಕಾಸ್ಟ್ಯೂಮ್​ ಖರೀದಿಗಾಗಿ ಕಮರ್ಶಿಯಲ್​ ಸ್ಟ್ರೀಟ್​ಗೆ ಹೋಗಿದ್ದ ಡಿಂಪಲ್​ ಕ್ವೀನ್​ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಯಾರಿಗೂ ಗುರುತು ಸಿಗದಂತೆ ಸುತ್ತಾಡಿದ್ದಾರೆ.

ವೀರಂ ಚಿತ್ರತಂಡದ ಜೊತೆಗೆ ಶಾಪಿಂಗ್​ಗೆ ಹೋಗಿದ್ದಾಗ ಮುಖಕ್ಕೆ ಕೆಂಪು ಬಟ್ಟೆ ತೊಟ್ಟು ಸುತ್ತಾಡಿದ ರಚಿತಾ ರಾಮ್​ ವೀಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ರಚಿತಾ ರಾಮ್​ಗೆ ವೀರಂ ಸಿನಿಮಾ ಛಾಯಾಗ್ರಾಹಕ, ಮೇಕಪ್​ ಮ್ಯಾನ್​ ಸೇರಿದಂತೆ ತಂಡದ ಹಲವರು ಸಾಥ್ ನೀಡಿದ್ದಾರೆ. ಪ್ರಜ್ವಲ್​ ದೇವರಾಜ್​, ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮತ್ತು ಮುಂತಾದ ಕಲಾವಿದರು ಅಭಿನಯಿಸಿರುವ ಕೆ.ಎಂ.ಶಶಿಧರ್​ ನಿರ್ಮಾಣದ ವೀರಂ ಚಿತ್ರದ ಮುಹೂರ್ತ ಡಿಸೆಂಬರ್​ 10ರಂದು ನೆರವೇರಿದೆ.

ಹೊಸ ವರ್ಷಕ್ಕೆ ಸಿದ್ಧವಾಗ್ತಿವೆ ಸಾಲು ಸಾಲು ಸಿನಿಮಾಗಳು.. 2021ಕ್ಕೆ ಸ್ಯಾಂಡಲ್​ವುಡ್ ರಸದೌತಣ

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ