AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​

ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​
ರಚಿತಾ ರಾಮ್​
Skanda
| Edited By: |

Updated on: Dec 25, 2020 | 12:58 PM

Share

ಬೆಂಗಳೂರು: ಚಂದನವನದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​ ಬೆಂಗಳೂರಿನ ಕಮರ್ಶಿಯಲ್​ ಸ್ಟ್ರೀಟ್​ನಲ್ಲಿ ಮಾಮೂಲಿ ಹುಡುಗಿಯಂತೆ ಸುತ್ತಾಡುತ್ತಾ ಬಟ್ಟೆ ಖರೀದಿ ಮಾಡಿದ ವೀಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ವೀರಂ ಸಿನಿಮಾದ ಕಾಸ್ಟ್ಯೂಮ್​ ಖರೀದಿಗಾಗಿ ಕಮರ್ಶಿಯಲ್​ ಸ್ಟ್ರೀಟ್​ಗೆ ಹೋಗಿದ್ದ ಡಿಂಪಲ್​ ಕ್ವೀನ್​ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಯಾರಿಗೂ ಗುರುತು ಸಿಗದಂತೆ ಸುತ್ತಾಡಿದ್ದಾರೆ.

ವೀರಂ ಚಿತ್ರತಂಡದ ಜೊತೆಗೆ ಶಾಪಿಂಗ್​ಗೆ ಹೋಗಿದ್ದಾಗ ಮುಖಕ್ಕೆ ಕೆಂಪು ಬಟ್ಟೆ ತೊಟ್ಟು ಸುತ್ತಾಡಿದ ರಚಿತಾ ರಾಮ್​ ವೀಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ರಚಿತಾ ರಾಮ್​ಗೆ ವೀರಂ ಸಿನಿಮಾ ಛಾಯಾಗ್ರಾಹಕ, ಮೇಕಪ್​ ಮ್ಯಾನ್​ ಸೇರಿದಂತೆ ತಂಡದ ಹಲವರು ಸಾಥ್ ನೀಡಿದ್ದಾರೆ. ಪ್ರಜ್ವಲ್​ ದೇವರಾಜ್​, ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮತ್ತು ಮುಂತಾದ ಕಲಾವಿದರು ಅಭಿನಯಿಸಿರುವ ಕೆ.ಎಂ.ಶಶಿಧರ್​ ನಿರ್ಮಾಣದ ವೀರಂ ಚಿತ್ರದ ಮುಹೂರ್ತ ಡಿಸೆಂಬರ್​ 10ರಂದು ನೆರವೇರಿದೆ.

ಹೊಸ ವರ್ಷಕ್ಕೆ ಸಿದ್ಧವಾಗ್ತಿವೆ ಸಾಲು ಸಾಲು ಸಿನಿಮಾಗಳು.. 2021ಕ್ಕೆ ಸ್ಯಾಂಡಲ್​ವುಡ್ ರಸದೌತಣ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ