AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​

ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​
ರಚಿತಾ ರಾಮ್​
Skanda
| Edited By: |

Updated on: Dec 25, 2020 | 12:58 PM

Share

ಬೆಂಗಳೂರು: ಚಂದನವನದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​ ಬೆಂಗಳೂರಿನ ಕಮರ್ಶಿಯಲ್​ ಸ್ಟ್ರೀಟ್​ನಲ್ಲಿ ಮಾಮೂಲಿ ಹುಡುಗಿಯಂತೆ ಸುತ್ತಾಡುತ್ತಾ ಬಟ್ಟೆ ಖರೀದಿ ಮಾಡಿದ ವೀಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ವೀರಂ ಸಿನಿಮಾದ ಕಾಸ್ಟ್ಯೂಮ್​ ಖರೀದಿಗಾಗಿ ಕಮರ್ಶಿಯಲ್​ ಸ್ಟ್ರೀಟ್​ಗೆ ಹೋಗಿದ್ದ ಡಿಂಪಲ್​ ಕ್ವೀನ್​ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಯಾರಿಗೂ ಗುರುತು ಸಿಗದಂತೆ ಸುತ್ತಾಡಿದ್ದಾರೆ.

ವೀರಂ ಚಿತ್ರತಂಡದ ಜೊತೆಗೆ ಶಾಪಿಂಗ್​ಗೆ ಹೋಗಿದ್ದಾಗ ಮುಖಕ್ಕೆ ಕೆಂಪು ಬಟ್ಟೆ ತೊಟ್ಟು ಸುತ್ತಾಡಿದ ರಚಿತಾ ರಾಮ್​ ವೀಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ರಚಿತಾ ರಾಮ್​ಗೆ ವೀರಂ ಸಿನಿಮಾ ಛಾಯಾಗ್ರಾಹಕ, ಮೇಕಪ್​ ಮ್ಯಾನ್​ ಸೇರಿದಂತೆ ತಂಡದ ಹಲವರು ಸಾಥ್ ನೀಡಿದ್ದಾರೆ. ಪ್ರಜ್ವಲ್​ ದೇವರಾಜ್​, ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮತ್ತು ಮುಂತಾದ ಕಲಾವಿದರು ಅಭಿನಯಿಸಿರುವ ಕೆ.ಎಂ.ಶಶಿಧರ್​ ನಿರ್ಮಾಣದ ವೀರಂ ಚಿತ್ರದ ಮುಹೂರ್ತ ಡಿಸೆಂಬರ್​ 10ರಂದು ನೆರವೇರಿದೆ.

ಹೊಸ ವರ್ಷಕ್ಕೆ ಸಿದ್ಧವಾಗ್ತಿವೆ ಸಾಲು ಸಾಲು ಸಿನಿಮಾಗಳು.. 2021ಕ್ಕೆ ಸ್ಯಾಂಡಲ್​ವುಡ್ ರಸದೌತಣ

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ