AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​

ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ಮುಖಕ್ಕೆ ಬಟ್ಟೆ ಸುತ್ತಿಕೊಂಡು ಕಮರ್ಷಿಯಲ್ ಸ್ಟ್ರೀಟ್​ನಲ್ಲಿ ಅಡ್ಡಾಡಿದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​
ರಚಿತಾ ರಾಮ್​
Skanda
| Edited By: |

Updated on: Dec 25, 2020 | 12:58 PM

Share

ಬೆಂಗಳೂರು: ಚಂದನವನದ ಗುಳಿಕೆನ್ನೆ ಬೆಡಗಿ ರಚಿತಾ ರಾಮ್​ ಬೆಂಗಳೂರಿನ ಕಮರ್ಶಿಯಲ್​ ಸ್ಟ್ರೀಟ್​ನಲ್ಲಿ ಮಾಮೂಲಿ ಹುಡುಗಿಯಂತೆ ಸುತ್ತಾಡುತ್ತಾ ಬಟ್ಟೆ ಖರೀದಿ ಮಾಡಿದ ವೀಡಿಯೋ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ವೀರಂ ಸಿನಿಮಾದ ಕಾಸ್ಟ್ಯೂಮ್​ ಖರೀದಿಗಾಗಿ ಕಮರ್ಶಿಯಲ್​ ಸ್ಟ್ರೀಟ್​ಗೆ ಹೋಗಿದ್ದ ಡಿಂಪಲ್​ ಕ್ವೀನ್​ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಯಾರಿಗೂ ಗುರುತು ಸಿಗದಂತೆ ಸುತ್ತಾಡಿದ್ದಾರೆ.

ವೀರಂ ಚಿತ್ರತಂಡದ ಜೊತೆಗೆ ಶಾಪಿಂಗ್​ಗೆ ಹೋಗಿದ್ದಾಗ ಮುಖಕ್ಕೆ ಕೆಂಪು ಬಟ್ಟೆ ತೊಟ್ಟು ಸುತ್ತಾಡಿದ ರಚಿತಾ ರಾಮ್​ ವೀಡಿಯೋದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ತೆರೆಯ ಮೇಲಿನ ನಾಯಕಿ ಎದುರು ಬದುರು ಸಿಕ್ಕರೂ ಜನರಿಗೆ ಗುರುತು ಸಿಕ್ಕಿಲ್ಲ. ಆ ಕಾರಣ ಡಿಂಪಲ್​ ಬೆಡಗಿ ಮಾಮೂಲಿ ಹುಡುಗಿಯಂತೆ ಸೀದಾ ಸಾದಾ ವಾಕ್​ ಮಾಡುತ್ತಾ ಶಾಪಿಂಗ್​ ಮಾಡಿದ್ದಾರೆ.

ರಚಿತಾ ರಾಮ್​ಗೆ ವೀರಂ ಸಿನಿಮಾ ಛಾಯಾಗ್ರಾಹಕ, ಮೇಕಪ್​ ಮ್ಯಾನ್​ ಸೇರಿದಂತೆ ತಂಡದ ಹಲವರು ಸಾಥ್ ನೀಡಿದ್ದಾರೆ. ಪ್ರಜ್ವಲ್​ ದೇವರಾಜ್​, ಶ್ರೀನಗರ ಕಿಟ್ಟಿ, ರಚಿತಾ ರಾಮ್​ ಮತ್ತು ಮುಂತಾದ ಕಲಾವಿದರು ಅಭಿನಯಿಸಿರುವ ಕೆ.ಎಂ.ಶಶಿಧರ್​ ನಿರ್ಮಾಣದ ವೀರಂ ಚಿತ್ರದ ಮುಹೂರ್ತ ಡಿಸೆಂಬರ್​ 10ರಂದು ನೆರವೇರಿದೆ.

ಹೊಸ ವರ್ಷಕ್ಕೆ ಸಿದ್ಧವಾಗ್ತಿವೆ ಸಾಲು ಸಾಲು ಸಿನಿಮಾಗಳು.. 2021ಕ್ಕೆ ಸ್ಯಾಂಡಲ್​ವುಡ್ ರಸದೌತಣ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!