AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದ ನೊಂದ ಮಹಿಳೆಗೆ ನೆರವಾದ ‘ತುಪ್ಪದ ಬೆಡಗಿ’ ರಾಗಿಣಿ

ಪತಿಯಿಂದ ನೊಂದಿದ್ದ ಮಹಿಳೆಗೆ ಖ್ಯಾತ ಸ್ಯಾಂಡಲ್ ವುಡ್ ನಟಿ ಸ್ವಯಂ ಮುಂದೆ ಬಂದು ನೆರವಾದ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಆರ್ ಡಿ ವೆಲ್​ಫೇರ್​ನಿಂದ (RD welfare) ಸಾಮಾಜಿಕ ಕಾರ್ಯಕ್ಕೆ ಮುಂದಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ಕಾರ್ಯಕ್ಕೆ ಈಗ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ತುಪ್ಪದ ಬೆಡಗಿ ರಾಗಿಣಿ ಅವರು ಗಂಡನಿಂದ ಕಿರುಕುಳ ಅನುಭವಿಸುತ್ತಿರುವ ಮಹಿಳೆಯ ಪರವಾಗಿ ನಿಂತು ಸಹಾಯ ಮಾಡಿದ್ದಾರೆ. ಆ ಗೃಹಣಿಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಸ್ವತ: ತಾವೇ ದೂರು ದಾಖಲಿಸಿದ್ದಾರೆ. ರಾಗಿಣಿ […]

ಪತಿಯಿಂದ ನೊಂದ ಮಹಿಳೆಗೆ ನೆರವಾದ ‘ತುಪ್ಪದ ಬೆಡಗಿ’ ರಾಗಿಣಿ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on: Aug 20, 2020 | 9:57 AM

ಪತಿಯಿಂದ ನೊಂದಿದ್ದ ಮಹಿಳೆಗೆ ಖ್ಯಾತ ಸ್ಯಾಂಡಲ್ ವುಡ್ ನಟಿ ಸ್ವಯಂ ಮುಂದೆ ಬಂದು ನೆರವಾದ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಆರ್ ಡಿ ವೆಲ್​ಫೇರ್​ನಿಂದ (RD welfare) ಸಾಮಾಜಿಕ ಕಾರ್ಯಕ್ಕೆ ಮುಂದಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ಕಾರ್ಯಕ್ಕೆ ಈಗ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ತುಪ್ಪದ ಬೆಡಗಿ ರಾಗಿಣಿ ಅವರು ಗಂಡನಿಂದ ಕಿರುಕುಳ ಅನುಭವಿಸುತ್ತಿರುವ ಮಹಿಳೆಯ ಪರವಾಗಿ ನಿಂತು ಸಹಾಯ ಮಾಡಿದ್ದಾರೆ. ಆ ಗೃಹಣಿಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿ ಸ್ವತ: ತಾವೇ ದೂರು ದಾಖಲಿಸಿದ್ದಾರೆ. ರಾಗಿಣಿ ಕಾರ್ಯಕ್ಕೆ ಮಹಿಳಾ ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​