AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ರಂಪಾಟ ಮಾಡಿಕೊಂಡ್ರಾ ಕನ್ನಡ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ?

ಬೆಂಗಳೂರು: ಸ್ಟಾರ್ ಹೋಟೆಲ್​ನಲ್ಲಿ ಕನ್ನಡದ ಸ್ಟಾರ್ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ ರಿಚ್​ಮಂಡ್ ಟೌನ್​ನ ಸ್ಟಾರ್ ಹೋಟೆಲ್​ನಲ್ಲಿ ಮಾತಿಗೆ ಮಾತು ಬೆಳೆದು ಜಗಳ ಮಾಡಿಕೊಂಡಿದ್ದಾರೆ. ಮೊದಲಿಗೆ ಹೋಟೆಲ್​ನಲ್ಲಿ ಕುಡಿದು ನಟಿ ಮತ್ತು ನಿರ್ಮಾಪಕಿ ರಂಪಾಟ ಮಾಡಿಕೊಂಡಿದ್ದಾರೆ. ಈ ವೇಳೆ ನಿರ್ಮಾಪಕಿಗೆ ವಿಸ್ಕಿ ಗ್ಲಾಸ್​ನಿಂದ ತಲೆಗೆ ಹೊಡೆದಿದ್ದಾರೆಂದು ನಟಿ ವಿರುದ್ಧ ಆರೋಪಿಸಲಾಗಿದೆ. ಮೊದಲಿಗೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಹಲ್ಲೆಗೊಳಗಾದ ನಿರ್ಮಾಪಕಿ ದೂರು ನೀಡಿದ್ದಾರೆ. ನಂತ್ರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸದೆ […]

ಕುಡಿದು ರಂಪಾಟ ಮಾಡಿಕೊಂಡ್ರಾ ಕನ್ನಡ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ?
ಸಾಧು ಶ್ರೀನಾಥ್​
|

Updated on:Dec 27, 2019 | 2:33 PM

Share

ಬೆಂಗಳೂರು: ಸ್ಟಾರ್ ಹೋಟೆಲ್​ನಲ್ಲಿ ಕನ್ನಡದ ಸ್ಟಾರ್ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ ರಿಚ್​ಮಂಡ್ ಟೌನ್​ನ ಸ್ಟಾರ್ ಹೋಟೆಲ್​ನಲ್ಲಿ ಮಾತಿಗೆ ಮಾತು ಬೆಳೆದು ಜಗಳ ಮಾಡಿಕೊಂಡಿದ್ದಾರೆ.

ಮೊದಲಿಗೆ ಹೋಟೆಲ್​ನಲ್ಲಿ ಕುಡಿದು ನಟಿ ಮತ್ತು ನಿರ್ಮಾಪಕಿ ರಂಪಾಟ ಮಾಡಿಕೊಂಡಿದ್ದಾರೆ. ಈ ವೇಳೆ ನಿರ್ಮಾಪಕಿಗೆ ವಿಸ್ಕಿ ಗ್ಲಾಸ್​ನಿಂದ ತಲೆಗೆ ಹೊಡೆದಿದ್ದಾರೆಂದು ನಟಿ ವಿರುದ್ಧ ಆರೋಪಿಸಲಾಗಿದೆ. ಮೊದಲಿಗೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಹಲ್ಲೆಗೊಳಗಾದ ನಿರ್ಮಾಪಕಿ ದೂರು ನೀಡಿದ್ದಾರೆ. ನಂತ್ರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸದೆ ನಟಿ ಮತ್ತು ನಿರ್ಮಾಪಕಿ ರಾಜಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನನಗೆ ಪಬ್ಲಿಸಿಟಿ ಪಡೆಯುವ ಅವಶ್ಯಕತೆಯಿಲ್ಲ: ನನ್ನ, ಗೆಳತಿಯ ಮಧ್ಯೆ ಸಣ್ಣಪುಟ್ಟ ವಾಗ್ವಾದವಾಗಿದೆ. ಅದು ಬಿಟ್ಟರೆ ಬೇರೆ ಯಾವುದೇ ರೀತಿಯ ಘಟನೆ ನಡೆದಿಲ್ಲ. ವಾಗ್ವಾದವನ್ನು ವಿಡಿಯೋ ಮಾಡಿ ದೂರು ನೀಡಲಾಗಿದೆ. ಆದರೆ ನಮ್ಮ ಮಧ್ಯೆ ಯಾವುದೇ ಜಗಳ ನಡೆದಿಲ್ಲ. ನಾನು ನನ್ನ ಮನೆಯಲ್ಲಿ ಆರಾಮವಾಗಿ ಇದ್ದೇನೆ, ಸ್ನೇಹಿತೆ ಅವರ ಮನೆಯಲ್ಲಿ ಆರಾಮವಾಗಿದ್ದಾರೆ. ಆದರೆ ನಾನು ಇದನ್ನು ಪಬ್ಲಿಸಿಟಿಗೆ ಬಳಕೆ ಮಾಡುವುದಿಲ್ಲ. ಈ ರೀತಿ ಪಬ್ಲಿಸಿಟಿ ಪಡೆಯುವ ಅವಶ್ಯಕತೆ ನನಗಿಲ್ಲ ಎಂದು ಟಿವಿ9ಗೆ ನಟಿ ಸಂಜನಾ ಸ್ಪಷ್ಟಪಡಿಸಿದ್ದಾರೆ.

Published On - 2:29 pm, Fri, 27 December 19

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ