AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದು ರಂಪಾಟ ಮಾಡಿಕೊಂಡ್ರಾ ಕನ್ನಡ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ?

ಬೆಂಗಳೂರು: ಸ್ಟಾರ್ ಹೋಟೆಲ್​ನಲ್ಲಿ ಕನ್ನಡದ ಸ್ಟಾರ್ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ ರಿಚ್​ಮಂಡ್ ಟೌನ್​ನ ಸ್ಟಾರ್ ಹೋಟೆಲ್​ನಲ್ಲಿ ಮಾತಿಗೆ ಮಾತು ಬೆಳೆದು ಜಗಳ ಮಾಡಿಕೊಂಡಿದ್ದಾರೆ. ಮೊದಲಿಗೆ ಹೋಟೆಲ್​ನಲ್ಲಿ ಕುಡಿದು ನಟಿ ಮತ್ತು ನಿರ್ಮಾಪಕಿ ರಂಪಾಟ ಮಾಡಿಕೊಂಡಿದ್ದಾರೆ. ಈ ವೇಳೆ ನಿರ್ಮಾಪಕಿಗೆ ವಿಸ್ಕಿ ಗ್ಲಾಸ್​ನಿಂದ ತಲೆಗೆ ಹೊಡೆದಿದ್ದಾರೆಂದು ನಟಿ ವಿರುದ್ಧ ಆರೋಪಿಸಲಾಗಿದೆ. ಮೊದಲಿಗೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಹಲ್ಲೆಗೊಳಗಾದ ನಿರ್ಮಾಪಕಿ ದೂರು ನೀಡಿದ್ದಾರೆ. ನಂತ್ರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸದೆ […]

ಕುಡಿದು ರಂಪಾಟ ಮಾಡಿಕೊಂಡ್ರಾ ಕನ್ನಡ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ?
ಸಾಧು ಶ್ರೀನಾಥ್​
|

Updated on:Dec 27, 2019 | 2:33 PM

Share

ಬೆಂಗಳೂರು: ಸ್ಟಾರ್ ಹೋಟೆಲ್​ನಲ್ಲಿ ಕನ್ನಡದ ಸ್ಟಾರ್ ನಟಿ ಮತ್ತು ಬಾಲಿವುಡ್ ನಿರ್ಮಾಪಕಿ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಭಾನುವಾರ ರಾತ್ರಿ ರಿಚ್​ಮಂಡ್ ಟೌನ್​ನ ಸ್ಟಾರ್ ಹೋಟೆಲ್​ನಲ್ಲಿ ಮಾತಿಗೆ ಮಾತು ಬೆಳೆದು ಜಗಳ ಮಾಡಿಕೊಂಡಿದ್ದಾರೆ.

ಮೊದಲಿಗೆ ಹೋಟೆಲ್​ನಲ್ಲಿ ಕುಡಿದು ನಟಿ ಮತ್ತು ನಿರ್ಮಾಪಕಿ ರಂಪಾಟ ಮಾಡಿಕೊಂಡಿದ್ದಾರೆ. ಈ ವೇಳೆ ನಿರ್ಮಾಪಕಿಗೆ ವಿಸ್ಕಿ ಗ್ಲಾಸ್​ನಿಂದ ತಲೆಗೆ ಹೊಡೆದಿದ್ದಾರೆಂದು ನಟಿ ವಿರುದ್ಧ ಆರೋಪಿಸಲಾಗಿದೆ. ಮೊದಲಿಗೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಹಲ್ಲೆಗೊಳಗಾದ ನಿರ್ಮಾಪಕಿ ದೂರು ನೀಡಿದ್ದಾರೆ. ನಂತ್ರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸದೆ ನಟಿ ಮತ್ತು ನಿರ್ಮಾಪಕಿ ರಾಜಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ನನಗೆ ಪಬ್ಲಿಸಿಟಿ ಪಡೆಯುವ ಅವಶ್ಯಕತೆಯಿಲ್ಲ: ನನ್ನ, ಗೆಳತಿಯ ಮಧ್ಯೆ ಸಣ್ಣಪುಟ್ಟ ವಾಗ್ವಾದವಾಗಿದೆ. ಅದು ಬಿಟ್ಟರೆ ಬೇರೆ ಯಾವುದೇ ರೀತಿಯ ಘಟನೆ ನಡೆದಿಲ್ಲ. ವಾಗ್ವಾದವನ್ನು ವಿಡಿಯೋ ಮಾಡಿ ದೂರು ನೀಡಲಾಗಿದೆ. ಆದರೆ ನಮ್ಮ ಮಧ್ಯೆ ಯಾವುದೇ ಜಗಳ ನಡೆದಿಲ್ಲ. ನಾನು ನನ್ನ ಮನೆಯಲ್ಲಿ ಆರಾಮವಾಗಿ ಇದ್ದೇನೆ, ಸ್ನೇಹಿತೆ ಅವರ ಮನೆಯಲ್ಲಿ ಆರಾಮವಾಗಿದ್ದಾರೆ. ಆದರೆ ನಾನು ಇದನ್ನು ಪಬ್ಲಿಸಿಟಿಗೆ ಬಳಕೆ ಮಾಡುವುದಿಲ್ಲ. ಈ ರೀತಿ ಪಬ್ಲಿಸಿಟಿ ಪಡೆಯುವ ಅವಶ್ಯಕತೆ ನನಗಿಲ್ಲ ಎಂದು ಟಿವಿ9ಗೆ ನಟಿ ಸಂಜನಾ ಸ್ಪಷ್ಟಪಡಿಸಿದ್ದಾರೆ.

Published On - 2:29 pm, Fri, 27 December 19

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ