AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶುಭಾ ಪೂಂಜಾಗೆ ಕೂಡಿಬಂತು ಕಂಕಣ ಭಾಗ್ಯ!

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿಬಂದಿದೆ. ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗನೊಟ್ಟಿಗೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದೇ ವರ್ಷ ಮದುವೆಗೆ ಸಿದ್ಧತೆ ಮಾಡಿಕೊಂಡಿರೋ ಶುಭಾ, ಕುಟುಂಬಸ್ಥರ ಆಶೀರ್ವಾದದೊಂದಿಗೆ ತಮ್ಮ ನೆಚ್ಚಿನ ಹುಡುಗನನ್ನ ವರಿಸಲಿದ್ದಾರೆ. ಅಂದಹಾಗೆ ಹುಡುಗ ಯಾರು ಗೊತ್ತಾ? ಹೌದು, ನಮ್ಮ ‘ಮೊಗ್ಗಿನ ಮನಸ್ಸಿನ’ ನಟಿಯ ಮನಗೆದ್ದ ಆ ‘ಕಂಠೀರವ’ ಯಾರು ಗೊತ್ತಾ? ಸುಮಂತ್ ಮಹಾಬಲ. ಮಂಗಳೂರು ಮೂಲದ ಬ್ಯುಸಿನೆಸ್​ಮನ್​​ ಆಗಿರುವ ಸುಮಂತ್​ ಜಯಕರ್ನಾಟಕ ಸಂಘದ ಬೆಂಗಳೂರು ದಕ್ಷಿಣ ವಿಂಗ್​ಗೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ನಟಿ ಶುಭಾ ಪೂಂಜಾಗೆ ಕೂಡಿಬಂತು ಕಂಕಣ ಭಾಗ್ಯ!
ಮದುವೆ ಯಾವಾಗ? ಸುದೀಪ್​ ಎದುರು ಗುಟ್ಟು ಬಿಚ್ಚಿಟ್ಟ ಶುಭಾ ಪೂಂಜಾ
ಸಾಧು ಶ್ರೀನಾಥ್​
| Edited By: |

Updated on:Jun 15, 2020 | 4:18 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ನಟಿ ಶುಭಾ ಪೂಂಜಾಗೆ ಕಂಕಣ ಭಾಗ್ಯ ಕೂಡಿಬಂದಿದೆ. ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಹುಡುಗನೊಟ್ಟಿಗೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಇದೇ ವರ್ಷ ಮದುವೆಗೆ ಸಿದ್ಧತೆ ಮಾಡಿಕೊಂಡಿರೋ ಶುಭಾ, ಕುಟುಂಬಸ್ಥರ ಆಶೀರ್ವಾದದೊಂದಿಗೆ ತಮ್ಮ ನೆಚ್ಚಿನ ಹುಡುಗನನ್ನ ವರಿಸಲಿದ್ದಾರೆ.

ಅಂದಹಾಗೆ ಹುಡುಗ ಯಾರು ಗೊತ್ತಾ? ಹೌದು, ನಮ್ಮ ‘ಮೊಗ್ಗಿನ ಮನಸ್ಸಿನ’ ನಟಿಯ ಮನಗೆದ್ದ ಆ ‘ಕಂಠೀರವ’ ಯಾರು ಗೊತ್ತಾ? ಸುಮಂತ್ ಮಹಾಬಲ. ಮಂಗಳೂರು ಮೂಲದ ಬ್ಯುಸಿನೆಸ್​ಮನ್​​ ಆಗಿರುವ ಸುಮಂತ್​ ಜಯಕರ್ನಾಟಕ ಸಂಘದ ಬೆಂಗಳೂರು ದಕ್ಷಿಣ ವಿಂಗ್​ಗೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Published On - 12:26 pm, Mon, 15 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ